ಅಂಕಿತಾ ಭಂಡಾರಿ ಹತ್ಯೆ ಪ್ರಕರಣ: ಪುತ್ರನ ಬಂಧನದ ನಂತರ ಉತ್ತರಾಖಂಡ ಪಕ್ಷದ ಮುಖಂಡ ವಿನೋದ್ ಆರ್ಯ ಅವರನ್ನು ಉಚ್ಚಾಟಿಸಿದ ಬಿಜೆಪಿ
ನವದೆಹಲಿ : 19 ವರ್ಷದ ರಿಸೆಪ್ಷನಿಸ್ಟ್ ಅಂಕಿತಾ ಭಂಡಾರಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಪುಲಕಿತ್ ಆರ್ಯ ತಂದೆ ವಿನೋದ್ ಆರ್ಯ ಮತ್ತು ಸಹೋದರ ಅಂಕಿತ್ ಆರ್ಯ ಅವರನ್ನು ಭಾರತೀಯ ಜನತಾ ಪಕ್ಷ (ಬಿಜೆಪಿ) ಶನಿವಾರ ಉಚ್ಚಾಟಿಸಿದೆ. ತಕ್ಷಣದಿಂದ ಜಾರಿಗೆ ಬರುವಂತೆ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ. ಬಿಜೆಪಿ ಮುಖಂಡರ ಪುತ್ರ ಪುಲಕಿತ್ ಆರ್ಯ … Continued