ರೆಸಾರ್ಟ್‌ ರಿಸೆಪ್ಶನಿಸ್ಟ್‌ ಅಂಕಿತಾ ಭಂಡಾರಿ ಕೊಲೆ ಪ್ರಕರಣ : ಬಿಜೆಪಿಯ ನಾಯಕನ ಪುತ್ರ, ಇತರ ಇಬ್ಬರಿಗೆ ಜೀವಾವಧಿ ಶಿಕ್ಷೆ

ಡೆಹ್ರಾಡೂನ್: ಅಂಕಿತಾ ಭಂಡಾರಿ ಕೊಲೆ ಪ್ರಕರಣದ ಮೂವರು ಆರೋಪಿಗಳಿಗೆ ಉತ್ತರಾಖಂಡದ ನ್ಯಾಯಾಲಯ ಶುಕ್ರವಾರ ಜೀವಾವಧಿ ಶಿಕ್ಷೆ ವಿಧಿಸಿದೆ. ಕೋಟ್ವಾರ್‌ನ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಆರೋಪಿಗಳಾದ ಪುಲ್ಕಿತ್ ಆರ್ಯ, ಸೌರಭ ಭಾಸ್ಕರ ಮತ್ತು ಅಂಕಿತ ಗುಪ್ತಾ ಅವರನ್ನು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302 (ಕೊಲೆ), 201 (ಸಾಕ್ಷ್ಯ ನಾಶಪಡಿಸುವುದು), 120 ಬಿ (ಕ್ರಿಮಿನಲ್ … Continued

ಅಂಕಿತಾ ಭಂಡಾರಿ ಹತ್ಯೆ ಪ್ರಕರಣ: ಪುತ್ರನ ಬಂಧನದ ನಂತರ ಉತ್ತರಾಖಂಡ ಪಕ್ಷದ ಮುಖಂಡ ವಿನೋದ್ ಆರ್ಯ ಅವರನ್ನು ಉಚ್ಚಾಟಿಸಿದ  ಬಿಜೆಪಿ

ನವದೆಹಲಿ : 19 ವರ್ಷದ ರಿಸೆಪ್ಷನಿಸ್ಟ್ ಅಂಕಿತಾ ಭಂಡಾರಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಪುಲಕಿತ್ ಆರ್ಯ ತಂದೆ ವಿನೋದ್ ಆರ್ಯ ಮತ್ತು ಸಹೋದರ ಅಂಕಿತ್ ಆರ್ಯ ಅವರನ್ನು ಭಾರತೀಯ ಜನತಾ ಪಕ್ಷ (ಬಿಜೆಪಿ) ಶನಿವಾರ ಉಚ್ಚಾಟಿಸಿದೆ. ತಕ್ಷಣದಿಂದ ಜಾರಿಗೆ ಬರುವಂತೆ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ. ಬಿಜೆಪಿ ಮುಖಂಡರ ಪುತ್ರ ಪುಲಕಿತ್ ಆರ್ಯ … Continued