ಅಂಕೋಲಾ | ವಿದ್ಯುತ್ ತಂತಿ ತಗುಲಿ ಯುವಕ ಸಾವು

ಅಂಕೋಲಾ: ನಡೆದುಕೊಂಡು ಹೋಗುತ್ತಿದ್ದ ವೇಳೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ (Electric Shock)‌ ಯುವಕನೊಬ್ಬ ಸಾವಿಗೀಡಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಅವರ್ಸಾದ ದಂಡೆಭಾಗದಲ್ಲಿ ನಡೆದಿದೆ ಎಂದು ವರದಿಯಾಗಿದೆ. ತಾಲೂಕಿನ ಅವರ್ಸಾ ದಂಡೇಬಾಗ ಬೇಟೆನಾಸ ದೇವಾಲಯದ ಸಮೀಪದ ನಿವಾಸಿ ಮಹಾಂತೇಶ ದೇವೇಂದ್ರ ಬಾನಾವಳಿಕರ(25) ಮೃತ ಯುವಕ ಎಂದು ಗುರುತಿಸಲಾಗಿದೆ. ಗುರುವಾರ ಅವರ್ಸಾದ … Continued

ಉತ್ತರ ಕನ್ನಡ | ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಆರೋಪಿಗಳ ಮೇಲೆ ಗುಂಡುಹಾರಿಸಿದ ಪೊಲೀಸರು

ಕಾರವಾರ : ತಪ್ಪಿಸಿಕೊಳ್ಳಲು ಯತ್ನಿಸಿದ ಕಾರಿನಲ್ಲಿ ಕೋಟಿ ರೂ.ಸಿಕ್ಕಿದ್ದ ಪ್ರಕರಣದ ಇಬ್ಬರು ಆರೋಪಿಗಳ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ನೀಲವೇಣಿ ಗ್ರಾಮದ ಬಳಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ಅಂಕೋಲಾ ತಾಲೂಕಿನ ರಾಮನಗುಳಿ ಬಳಿ ಕೆಲದಿನಗಳ ಹಿಂದೆ ನಿಲ್ಲಿಸಿದ್ದ ಕಾರಿನಲ್ಲಿ ಪತ್ತೆಯಾಗಿದ್ದ ಕೋಟಿ ರೂ.ಹಣದ ಪ್ರಕರಣಕ್ಕೆ ಸಂಬಂಧಿಸಿದಂತೆ … Continued

ಅಂಕೋಲಾ| ಹಾಡು ನಿಲ್ಲಿಸಿದ ಜಾನಪದ ಕೋಗಿಲೆ ; ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ಇನ್ನಿಲ್ಲ

ಅಂಕೋಲಾ : ಜಾನಪದ ಕೋಗಿಲೆ, ಪದ್ಮಶ್ರೀ‌ ಪುರಸ್ಕೃತರಾದ 91 ವರ್ಷದ ಸುಕ್ರಿ ಬೊಮ್ಮ ಗೌಡ ಅವರು ಗುರುವಾರ (ಫೆಬ್ರವರಿ 13) ಮುಂಜಾನೆ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಸುಕ್ರಿ ಬೊಮ್ಮ ಗೌಡ ಇಂದು, ಗುರುವಾರ ಮುಂಜಾನೆ 3:30ಕ್ಕೆ ಇಹಲೋಕ ತ್ಯಜಿಸಿದ್ದಾರೆ. ಸುಕ್ರಜ್ಜಿ ಎಂದೇ ಖ್ಯಾತಿ ಪಡೆದಿದ್ದ ಅವರು, ಕೆಲವು ತಿಂಗಳುಗಳಿಂದ ವಯೋಸಹಜ ಅನಾರೋಗ್ಯಕ್ಕೆ ಒಳಗಾಗಿದ್ದರು. ಸುಕ್ರಜ್ಜಿ ಅಂತ್ಯಕ್ರಿಯೆ … Continued

ಅಂಕೋಲಾ | ನಿರ್ಜನ ಪ್ರದೇಶದಲ್ಲಿ ನಿಲ್ಲಿಸಿದ್ದ ಕಾರಿನಲ್ಲಿ 1.15 ಕೋಟಿ ರೂ. ಪತ್ತೆ…!

ಅಂಕೊಲಾ : ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ (Ankola) ರಾಮನಗುಳಿ ಬಳಿಯ ರಾಷ್ಟ್ರಿಯ ಹೆದ್ದಾರಿ 66ರ ಪಕ್ಕದ ನಿರ್ಜನ ಪ್ರದೇಶದಲ್ಲಿ ನಿಲ್ಲಿಸಿದ್ದ ಕಾರಿನಲ್ಲಿ (Car) 1.15 ಕೋಟಿ ರೂ. ಪತ್ತೆಯಾಗಿದ್ದು, ಇದರ ಮೂಲ ಇನ್ನೂ ನಿಗೂಢವಾಗಿದೆ. ಮಂಗಳವಾರ ಸಂಜೆಯಿಂದ ನಿರ್ಜನ ಪ್ರದೇಶದಲ್ಲಿ ಕಾರನ್ನು ಪಾರ್ಕ್ ಮಾಡಲಾಗಿತ್ತು. ಈ ಬಗ್ಗೆ ಸಾರ್ವಜನಿಕರಿಂದ ಅಂಕೋಲಾ ಪೊಲೀಸರಿಗೆ ಮಾಹಿತಿ ಸಿಗುತ್ತಿದ್ದಂತೆ … Continued

ಅಂಕೋಲಾ | ಪರಿಸರ ಪ್ರೇಮಿ, ಪದ್ಮಶ್ರೀ ಪುರಸ್ಕೃತ ತುಳಸಿ ಗೌಡ ಇನ್ನಿಲ್ಲ

ಪರಿಸರ ಪ್ರೇಮಿ, ಪದ್ಮಶ್ರೀ ಪುರಸ್ಕೃತೆ ತುಳಸಿ ಗೌಡ (80 ವರ್ಷ ) ನಿಧನರಾಗಿದ್ದಾರೆ. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ತುಳಸಿಗೌಡ ಅವರು ಉತ್ತರ ತುಳಸಿಗೌಡ ಅವರು ವರ್ಷಕ್ಕೆ 30 ಸಾವಿರಕ್ಕೂ ಹೆಚ್ಚು ಗಿಡಗಳನ್ನು ನೆಟ್ಟು ಬೆಳೆಸಿದ್ದರು. ಕಳೆದ 14 ವರ್ಷಕ್ಕೂ ಹೆಚ್ಚು ಕಾಲ ಗಿಡ ನೆಟ್ಟು ಬೆಳೆಸುವ ಕಾಯಕದಲ್ಲಿ ತೊಡಗಿದ್ದರು. ವೃಕ್ಷಮಾತೆ ಎಂದೇ ಹೆಸರಾಗಿದ್ದ ತುಳಸಿ … Continued

ವೀಡಿಯೊ…| ಶಿರೂರು ಗುಡ್ಡ ಕುಸಿತದ ದುರಂತ ; 71 ದಿನಗಳ ಬಳಿಕ ನಾಪತ್ತೆಯಾಗಿದ್ದ ಲಾರಿ-ಚಾಲಕನ ಮೃತದೇಹ ಪತ್ತೆ

ಕಾರವಾರ : ಉತ್ತರಕನ್ನಡ ಜಿಲ್ಲೆಯ ಅಂಕೋಲಾದ ಶಿರೂರು ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿದ್ದ ಕೇರಳ ಮೂಲದ ಲಾರಿ ಹಾಗೂ ಲಾರಿಯಲ್ಲಿ ಚಾಲಕ ಅರ್ಜುನ್ ಅವರ ಮೃತದೇಹ ಪತ್ತೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈವರೆಗೆ ಒಂಬತ್ತು ಮೃತದೇಹ ಪತ್ತೆಯಾದಂತಾಗಿದೆ. ನಿವೃತ್ತ ಸೇನಾಧಿಕಾರಿ ಇಂದ್ರಬಾಲನ್ ಅವರು ನೀಡಿದ್ದ ನಿರ್ದೇಶನದಂತೆ ಶಿರೂರಿನ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಲಕ್ಷ್ಮಣ ನಾಯ್ಕ … Continued

ಶಿರೂರು ಗುಡ್ಡ ಕುಸಿತದಲ್ಲಿ ನಾಪತ್ತೆಯಾಗಿರುವ ವ್ಯಕ್ತಿಯ ಪುತ್ರಿಗೆ ಉದ್ಯೋಗ ಕೊಡಿಸಿದ ಎಚ್‌ಡಿಕೆ

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಗುಡ್ಡ ಕುಸಿತದಲ್ಲಿ ನಾಪತ್ತೆಯಾಗಿರುವ ಜಗನ್ನಾಥ ನಾಯ್ಕ ಪುತ್ರಿಗೆ ಕೇಂದ್ರ ಕೈಗಾರಿಕಾ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೈಗಾದ ಕಂಪನಿಯೊಂದರಲ್ಲಿ ಉದ್ಯೋಗ ಕೊಡಿಸಿದ್ದಾರೆ. ಜಗನ್ನಾಥ ನಾಯ್ಕ ಅವರ ಪುತ್ರಿ ಕೃತಿಕಾ ಅವರಿಗೆ ಕೈಗಾ ಅಣು ವಿದ್ಯುತ್ ಯೋಜನೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಬಿಎಚ್ಇಎಲ್ ಕಂಪನಿಯಲ್ಲಿ ಉದ್ಯೋಗ ನೀಡಲಾಗಿದೆ. ಈ … Continued

ಶಿರೂರು ಗುಡ್ಡ ಕುಸಿತ ; ಸಂತ್ರಸ್ತರ ಕುಟುಂಬಕ್ಕೆ ಪಿಎಂ ರಾಷ್ಟ್ರೀಯ ಪರಿಹಾರ ನಿಧಿಯಿಂದ ನೆರವಿಗೆ ಪ್ರಧಾನಿ ಮೋದಿ ಅನುಮೋದನೆ

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಭೂ ಕುಸಿತ ಪ್ರಕರಣವನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಿ ಅದರಡಿ ಸಂತ್ರಸ್ತರಿಗೆ ಪರಿಹಾರ ನೀಡುವಂತೆ ಕೋರಿದ್ದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಪತ್ರಕ್ಕೆ ಪ್ರಧಾನಿ ನರೇಂದ್ರ ಮೋದಿ ಸ್ಪಂದಿಸಿದ್ದಾರೆ. ಕಾಗೇರಿ ಪತ್ರಕ್ಕೆ ಸ್ಪಂದಿಸಿರುವ ಪ್ರಧಾನಿ ಮೋದಿ ಶಿರೂರು ಗುಡ್ಡ ಕುಸಿತ ಪ್ರಕರಣವನ್ನು ವಿಶೇಷ ಪ್ರಕರಣ … Continued

ಅಂಕೋಲಾ | ಶಿರೂರು ಗುಡ್ಡ ಕುಸಿತ ; ಹಾನಿಗೀಡಾದ ಉಳುವರೆಗೆ ಡಾ.ವೀರೇಂದ್ರ ಹೆಗ್ಗಡೆ ಭೇಟಿ

ಅಂಕೋಲಾ : ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಗುಡ್ಡ ಕುಸಿತದಿಂದ ಗಂಗಾವಳಿ ನದಿಯಲ್ಲಿ ಎದ್ದ ಅಲೆಗೆ ಮನೆ ಮಠ ಕಳೆದುಕೊಂಡ ನದಿ ದಂಡೆಯ ಉಳುವರೆ ಗ್ರಾಮಕ್ಕೆ ರಾಜ್ಯಸಭಾ ಸದಸ್ಯರು ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಮಂಗಳವಾರ ಭೇಟಿ ನೀಡಿದರು. ನದಿ ತಟದಲ್ಲಿರುವ ಮೋಹನ ನಾರಾಯಣ ಅಂಬಿಗ ಅವರ … Continued

ವೀಡಿಯೊ..| ಲೋಕಸಭೆಯಲ್ಲಿ ಶಿರೂರು ಗುಡ್ಡ ಕುಸಿತದ ಬಗ್ಗೆ ಮಾತನಾಡಿದ ಸಂಸದ ಕಾಗೇರಿ

ಶಿರಸಿ : ಉತ್ತರ ಕನ್ನಡ ಸಂಸದರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಬುಧವಾರ (ಜುಲೈ 31) ಲೋಕಸಭೆಯಲ್ಲಿ ಶಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಗುಡ್ಡ ಕುಸಿತದ ಘಟನೆ ಬಗ್ಗೆ ಮಾತನಾಡಿದ್ದಾರೆ. ನಿಯಮ 197ರ ಅಡಿಯಲ್ಲಿ ಚರ್ಚೆಯಲ್ಲಿ ಪಾಲ್ಗೊಂಡು ಪಶ್ಚಿಮ ಘಟ್ಟದ ಸಂರಕ್ಷಣೆಯ ಜೊತೆಗೆ ಅಭಿವೃದ್ಧಿಯ ಕುರಿತು ಗಮನ ಸೆಳೆದ ಅವರು, ಪಶ್ಚಿಮ ಘಟ್ಟ ಶ್ರೇಣಿಯಲ್ಲಿ … Continued