ಶಿರೂರು ಗುಡ್ಡ ಕುಸಿತ ಸ್ಥಳಕ್ಕೆ, ಉಳುವರೆಗೆ ಸಂಸದ ಕಾಗೇರಿ ಭೇಟಿ : ಸಂತ್ರಸ್ತ ಕುಟುಂಬಗಳಿಗೆ ಸಾಂತ್ವನ
ಅಂಕೋಲಾ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಬಳಿ ಗುಡ್ಡ ಕುಸಿತ ಸಂಭವಿಸಿದ ಸ್ಥಳಕ್ಕೆ ಮತ್ತು ಘಟನೆಯಿಂದಾಗಿ ಹಾನಿ ಸಂಭವಿಸಿದ ಉಳುವರೆಗೆ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಭೇಟಿ ನೀಡಿ ಸಂತ್ರಸ್ತ ಕುಟುಂಬಗಳಿಗೆ ಸಾಂತ್ವನ ಹೇಳಿದರು. ರಕ್ಷಣಾ ಕಾರ್ಯಾಚರಣೆ ಕುರಿತು ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಅವರೊಂದಿಗೆ ಚರ್ಚೆ ನಡೆಸಿದ ಸಂಸದರು ದುರ್ಘಟನೆಯಲ್ಲಿ ನಾಪತ್ತೆ ಆಗಿರುವ ಸ್ಥಳೀಯ … Continued