ನನ್ನ-ಸಿಎಂ ಸಿದ್ದರಾಮಯ್ಯ ನಡುವೆ ಒಪ್ಪಂದವಾಗಿದೆ : ಅಧಿಕಾರ ಹಂಚಿಕೆ ಬಗ್ಗೆ ಮಾರ್ಮಿಕವಾಗಿ ಹೇಳಿದ ಡಿ.ಕೆ ಶಿವಕುಮಾರ

ಕಾರವಾರ: ನನ್ನ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವೆ ಒಂದು ಒಪ್ಪಂದವಾಗಿದೆ. ಹೈಕಮಾಂಡ್ ಒಂದು ಒಪ್ಪಂದಕ್ಕೆ ತಂದಿದೆ. ಆ ಪ್ರಕಾರ ನಾವಿಬ್ಬರೂ ಮುಂದೆ ಹೋಗುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ  ಹೇಳಿದ್ದಾರೆ. ಗೋಕರ್ಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿದ ಅವರು,  ನಾನು ಅವರು ಐದು ವರ್ಷ ಇರಲ್ಲ ಎಂದು ಎಲ್ಲಿಯೂ ಹೇಳಿಲ್ಲ. ಎಲ್ಲವೂ ಹೈಕಮಾಂಡ್ ನಿರ್ಧಾರದಂತೆ … Continued

ಅಂಕೋಲಾ | ವಡ್ಡಿ ಘಾಟ್ ತಿರುವಿನಲ್ಲಿ ಮೂರು ಪಲ್ಟಿ ಹೊಡೆದ ಬಸ್ …

ಅಂಕೋಲಾ: ಬಳ್ಳಾರಿಯಿಂದ ಕುಮಟಾ ಕಡೆಗೆ ಪ್ರಯಾಣಿಸುತ್ತಿದ್ದ ಸಾರಿಗೆ ಸಂಸ್ಥೆಯ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಉತ್ತರ ಕನ್ನಡ ಜಿಲ್ಲೆಯ ವಡ್ಡಿ ಘಾಟ್ ತಿರುವಿನಲ್ಲಿ ಮೂರು ಪಲ್ಟಿ ಹೊಡೆದು ಕಂದಕಕ್ಕೆ ಉರುಳಿದ ಪರಿಣಾಮ ಬಸ್ಸಿನಲ್ಲಿದ್ದ ಚಾಲಕ ನಿರ್ವಾಹಕ ಸೇರಿ 49 ಪ್ರಯಾಣಿಕರಿಗೆ ಗಾಯಗಳಾದ ಘಟನೆ ಶನಿವಾರ ಸಂಜೆ ನಡೆದಿದೆ ಎಂದು ವರದಿಯಾಗಿದೆ. ಕುಮಟಾ ಶಿರಸಿ ರಸ್ತೆಯು ಕಾಮಗಾರಿಯ … Continued

ಅಂಕೋಲಾ | ಟ್ಯಾಂಕರ್‌-ಬಸ್‌ ಡಿಕ್ಕಿ ; ಇಬ್ಬರು ಸಾವು

ಅಂಕೋಲಾ : ಟ್ಯಾಂಕರ್ ಹಾಗೂ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರ ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾರ ಸಂಜೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಬಾಳೇಗುಳಿ – ಯಲ್ಲಾಪುರ ಮಧ್ಯೆ ಬರುವ ಕಂಚಿನಬಾಗಿಲು ಎಂಬಲ್ಲಿ ನಡೆದಿದೆ ಎಂದು ವರದಿಯಾಗಿದೆ. ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದ್ದು. ಬಸ್ಸಿಲ್ಲಿದ್ದ ಹತ್ತು ಜನ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ. … Continued

ಅಂಕೋಲಾ | ಆಯತಪ್ಪಿ ಬಾವಿಗೆ ಬಿದ್ದು ಯುವತಿ ಸಾವು

ಅಂಕೋಲಾ: ತಂದೆ ತೆಂಗಿನಮರ ಹತ್ತಿದ ಸಂದರ್ಭದಲ್ಲಿ ಸಹಾಯ ಮಾಡಲು ಹೋದ ಮಗಳು ತೋಟದ ಬಾವಿಗೆ ಬಿದ್ದು ಮೃತ ಪಟ್ಟಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಅಚವೆ ಚನಗಾರದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ಅಚವೆ ಚನಗಾರ ನಿವಾಸಿ ವೀಣಾ  ಗೌಡ(30) ಎಂದು ಗುರುತಿಸಲಾಗಿದೆ. ಕೃಷಿಕರಾಗಿರುವ ಇವರು ತೋಟದಲ್ಲಿ ತೆಂಗಿನಕಾಯಿ ತೆಗೆಯುತ್ತಿದ್ದ ಸಂದರ್ಭದಲ್ಲಿ ದುರ್ಘಟನೆ … Continued

ಅಂಕೋಲಾ : ಬಸ್‌ ಹಳ್ಳಕ್ಕೆ ಬಿದ್ದು ಓರ್ವ ಸಾವು, 18 ಜನರಿಗೆ ಗಾಯ

ಕಾರವಾರ : ಖಾಸಗಿ ಬಸ್ಸೊಂದು ಪಲ್ಟಿಯಾಗಿ ಸೇತುವೆಯ ಕೆಳಗೆ ಹಳ್ಳಕ್ಕೆ ಬಿದ್ದ ಪರಿಣಾಮ ಓರ್ವ ವ್ಯಕ್ತಿ ಮೃತಪಟ್ಟಿದ್ದು, ಹಲವರು ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಅಗಸೂರು ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸೋಮವಾರ ನಸುಕಿನ 3 ಗಂಟೆ ಸುಮಾರಿಗೆ ಸಂಭವಿಸಿದೆ ಎಂದು ವರದಿಯಾಗಿದೆ. ಅಪಘಾತ ಸಂಭವಿಸಿದ್ದು ಇದರಲ್ಲಿ ಓರ್ವರು ಸ್ಥಳದಲ್ಲಿಯೇ … Continued

ಅಂಕೋಲಾ | ವಿದ್ಯುತ್ ತಂತಿ ತಗುಲಿ ಯುವಕ ಸಾವು

ಅಂಕೋಲಾ: ನಡೆದುಕೊಂಡು ಹೋಗುತ್ತಿದ್ದ ವೇಳೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ (Electric Shock)‌ ಯುವಕನೊಬ್ಬ ಸಾವಿಗೀಡಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಅವರ್ಸಾದ ದಂಡೆಭಾಗದಲ್ಲಿ ನಡೆದಿದೆ ಎಂದು ವರದಿಯಾಗಿದೆ. ತಾಲೂಕಿನ ಅವರ್ಸಾ ದಂಡೇಬಾಗ ಬೇಟೆನಾಸ ದೇವಾಲಯದ ಸಮೀಪದ ನಿವಾಸಿ ಮಹಾಂತೇಶ ದೇವೇಂದ್ರ ಬಾನಾವಳಿಕರ(25) ಮೃತ ಯುವಕ ಎಂದು ಗುರುತಿಸಲಾಗಿದೆ. ಗುರುವಾರ ಅವರ್ಸಾದ … Continued

ಉತ್ತರ ಕನ್ನಡ | ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಆರೋಪಿಗಳ ಮೇಲೆ ಗುಂಡುಹಾರಿಸಿದ ಪೊಲೀಸರು

ಕಾರವಾರ : ತಪ್ಪಿಸಿಕೊಳ್ಳಲು ಯತ್ನಿಸಿದ ಕಾರಿನಲ್ಲಿ ಕೋಟಿ ರೂ.ಸಿಕ್ಕಿದ್ದ ಪ್ರಕರಣದ ಇಬ್ಬರು ಆರೋಪಿಗಳ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ನೀಲವೇಣಿ ಗ್ರಾಮದ ಬಳಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ಅಂಕೋಲಾ ತಾಲೂಕಿನ ರಾಮನಗುಳಿ ಬಳಿ ಕೆಲದಿನಗಳ ಹಿಂದೆ ನಿಲ್ಲಿಸಿದ್ದ ಕಾರಿನಲ್ಲಿ ಪತ್ತೆಯಾಗಿದ್ದ ಕೋಟಿ ರೂ.ಹಣದ ಪ್ರಕರಣಕ್ಕೆ ಸಂಬಂಧಿಸಿದಂತೆ … Continued

ಅಂಕೋಲಾ| ಹಾಡು ನಿಲ್ಲಿಸಿದ ಜಾನಪದ ಕೋಗಿಲೆ ; ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ಇನ್ನಿಲ್ಲ

ಅಂಕೋಲಾ : ಜಾನಪದ ಕೋಗಿಲೆ, ಪದ್ಮಶ್ರೀ‌ ಪುರಸ್ಕೃತರಾದ 91 ವರ್ಷದ ಸುಕ್ರಿ ಬೊಮ್ಮ ಗೌಡ ಅವರು ಗುರುವಾರ (ಫೆಬ್ರವರಿ 13) ಮುಂಜಾನೆ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಸುಕ್ರಿ ಬೊಮ್ಮ ಗೌಡ ಇಂದು, ಗುರುವಾರ ಮುಂಜಾನೆ 3:30ಕ್ಕೆ ಇಹಲೋಕ ತ್ಯಜಿಸಿದ್ದಾರೆ. ಸುಕ್ರಜ್ಜಿ ಎಂದೇ ಖ್ಯಾತಿ ಪಡೆದಿದ್ದ ಅವರು, ಕೆಲವು ತಿಂಗಳುಗಳಿಂದ ವಯೋಸಹಜ ಅನಾರೋಗ್ಯಕ್ಕೆ ಒಳಗಾಗಿದ್ದರು. ಸುಕ್ರಜ್ಜಿ ಅಂತ್ಯಕ್ರಿಯೆ … Continued

ಅಂಕೋಲಾ | ನಿರ್ಜನ ಪ್ರದೇಶದಲ್ಲಿ ನಿಲ್ಲಿಸಿದ್ದ ಕಾರಿನಲ್ಲಿ 1.15 ಕೋಟಿ ರೂ. ಪತ್ತೆ…!

ಅಂಕೊಲಾ : ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ (Ankola) ರಾಮನಗುಳಿ ಬಳಿಯ ರಾಷ್ಟ್ರಿಯ ಹೆದ್ದಾರಿ 66ರ ಪಕ್ಕದ ನಿರ್ಜನ ಪ್ರದೇಶದಲ್ಲಿ ನಿಲ್ಲಿಸಿದ್ದ ಕಾರಿನಲ್ಲಿ (Car) 1.15 ಕೋಟಿ ರೂ. ಪತ್ತೆಯಾಗಿದ್ದು, ಇದರ ಮೂಲ ಇನ್ನೂ ನಿಗೂಢವಾಗಿದೆ. ಮಂಗಳವಾರ ಸಂಜೆಯಿಂದ ನಿರ್ಜನ ಪ್ರದೇಶದಲ್ಲಿ ಕಾರನ್ನು ಪಾರ್ಕ್ ಮಾಡಲಾಗಿತ್ತು. ಈ ಬಗ್ಗೆ ಸಾರ್ವಜನಿಕರಿಂದ ಅಂಕೋಲಾ ಪೊಲೀಸರಿಗೆ ಮಾಹಿತಿ ಸಿಗುತ್ತಿದ್ದಂತೆ … Continued

ಅಂಕೋಲಾ | ಪರಿಸರ ಪ್ರೇಮಿ, ಪದ್ಮಶ್ರೀ ಪುರಸ್ಕೃತ ತುಳಸಿ ಗೌಡ ಇನ್ನಿಲ್ಲ

ಪರಿಸರ ಪ್ರೇಮಿ, ಪದ್ಮಶ್ರೀ ಪುರಸ್ಕೃತೆ ತುಳಸಿ ಗೌಡ (80 ವರ್ಷ ) ನಿಧನರಾಗಿದ್ದಾರೆ. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ತುಳಸಿಗೌಡ ಅವರು ಉತ್ತರ ತುಳಸಿಗೌಡ ಅವರು ವರ್ಷಕ್ಕೆ 30 ಸಾವಿರಕ್ಕೂ ಹೆಚ್ಚು ಗಿಡಗಳನ್ನು ನೆಟ್ಟು ಬೆಳೆಸಿದ್ದರು. ಕಳೆದ 14 ವರ್ಷಕ್ಕೂ ಹೆಚ್ಚು ಕಾಲ ಗಿಡ ನೆಟ್ಟು ಬೆಳೆಸುವ ಕಾಯಕದಲ್ಲಿ ತೊಡಗಿದ್ದರು. ವೃಕ್ಷಮಾತೆ ಎಂದೇ ಹೆಸರಾಗಿದ್ದ ತುಳಸಿ … Continued