ಶಿರೂರು ಗುಡ್ಡ ಕುಸಿತ | ರಾಡಾರ್ ಮೂಲಕ ಸಿಲುಕಿರುವವರ ಶೋಧ ಕಾರ್ಯ ಆರಂಭಿಸಿದ ತಜ್ಞರ ತಂಡ : ಕೇರಳದಿಂದ ಬಂದ ರಕ್ಷಣಾ ಪರಿಣಿತರು
ಅಂಕೋಲಾ : ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಶಿರೂರು ಗುಡ್ಡ ಕುಸಿತದಲ್ಲಿ ಸಿಲುಕಿರುವವನ್ನು ಪತ್ತೆಹಚ್ಚಲು ಸುರತ್ಕಲ್ ನಿಂದ ರಾಡಾರ್ ಯಂತ್ರದೊಂದಿಗೆ ಆಗಮಿಸಿರುವ ತಜ್ಞರ ತಂಡ ಪತ್ತೆಕಾರ್ಯ ನಡೆಸುತ್ತಿದೆ. ಅಲ್ಲದೆ, ಕೇರಳದಿಂದ ಆಗಮಿಸಿರುವ ಪರಿಣಿತ ರಕ್ಷಣಾ ಕಾರ್ಯಕರ್ತರ ತಂಡ ಕೂಡಾ ಈ ಪ್ರದೇಶದಲ್ಲಿ ವ್ಯಾಪಕ ಪರಿಶೀಲನೆ ನಡೆಸುತ್ತಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ, ರಾಜ್ಯ ವಿಪತ್ತು … Continued