ಬೇಲೆಕೇರಿ ಅದಿರು ಪ್ರಕರಣ: ಸಚಿವ ಆನಂದ ಸಿಂಗ್‌, ಜನಾರ್ದನ ರೆಡ್ಡಿ, ನಾಗೇಂದ್ರಗೆ ಜಾಮೀನು

ಅಂಕೋಲಾ : 2009ರಲ್ಲಿ ತಾಲೂಕಿನ ಬೇಲೆಕೇರಿಯಲ್ಲಿ ಅದಿರು ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ, ಪ್ರವಾಸೋದ್ಯಮ, ಪರಿಸರ ಮತ್ತು ಜೀವಶಾಸ್ತ್ರ ಸಚಿವ ಆನಂದ್ ಸಿಂಗ್, ಶಾಸಕ ನಾಗೇಂದ್ರ ಅವರಿಗೆ ಸೋಮವಾರ ಅಂಕೋಲಾ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಜಾಮೀನು ನೀಡಿದೆ. ಬೇಲೆಕೇರಿಯಲ್ಲಿ 2009-10ರ ಅದಿರು ಪ್ರಕರಣಕ್ಕೆ ಆನಂದ ಸಿಂಗ್ ಅವರ ಮಾಲಿಕತ್ವದ ವೈಷ್ಣವಿ ಮಿನರಲ್ಸ್ ಸೇರಿದಂತೆ … Continued

ಅಂಕೋಲಾ: ರಸ್ತೆ ಕಾರ್ಮಿಕರ ವಾಹನ ಪಲ್ಟಿ: ಮೂವರಿಗೆ ಗಂಭೀರ ಗಾಯ

ಕಾರವಾರ: ರಸ್ತೆ ಕೆಲಸಕ್ಕೆ ತೆರಳಿದ್ದ ಕಾರ್ಮಿಕರ ವಾಹನ ಪಲ್ಟಿಯಾಗಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ತಾಲೂಕಿನ ಆಚವೆ ಗ್ರಾಪಂ ವ್ಯಾಪ್ತಿಯ ವಾಡಗಾರದಲ್ಲಿನಡೆದಿದೆ. ಅಂಕೋಲಾ ತಾಲೂಕಿನ ವಾಡಗಾರ ಘಟ್ಟದ ಪ್ರದೇಶದ ಶನಿವಾರ  ಈ ಘಟನೆ ನಡೆದಿದ್ದು,   ಟಾಟಾ 407 ವಾಹನ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ವಾಹನದಲ್ಲಿದ್ದ ಮೂವರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಸ್ಥಳೀಯರು, ಆಸ್ಪತ್ರೆಗೆ … Continued

ಪ್ರಜಾರಾಜ್ಯೋತ್ಸವ ಕಪ್ ಕ್ರಿಕೆಟ್ ಪಂದ್ಯಾವಳಿ ಆರಂಭ

ಅಂಕೋಲಾ : ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಆಯೋಜಿಸಿರುವ ಅಂಕೋಲಾ ಪ್ರಜಾರಾಜ್ಯೋತ್ಸವ ಕಪ್ ಕ್ರಿಕೆಟ್ ಪಂದ್ಯಾವಳಿ ಸೋಮವಾರ ಜೈಹಿಂದ ಕ್ರೀಡಾಂಗೆಣದಲ್ಲಿ ಆರಂಭವಾಯಿತು. ಒಟ್ಟಾರೆ 16 ತಂಡಗಳು ಈ ಪಂದ್ಯಾವಳಿಯಲ್ಲಿ ಆಡುತ್ತಿದ್ದಾರೆ. ಪುರಸಭೆಯ ಮುಖ್ಯಾಧಿಕಾರಿ ಶೃತಿ ಗಾಯಕವಾಡ್ ಪಂದ್ಯಾವಳಿ ಉದ್ಘಾಟಿಸಿ ಮಾತನಾಡಿ, ವಿವಿಧ ಇಲಾಖೆಗಳ ಮಧ್ಯೆ ಸಮನ್ವಯ ಸಾಧಿಸಲು ಇಂತಹ ಪಂದ್ಯಾವಳಿ ಅಗತ್ಯ ಎಂದರು. ಪತ್ರಕರ್ತ ವಿಠ್ಠಲದಾಸ … Continued

ಅಂಕೋಲಾ: ಜನರೇ ಸ್ಮಶಾನ ಸ್ವಚ್ಛಗೊಳಿಸಿದರು..!

ಅಂಕೋಲಾ : ಇಲ್ಲಿಯ ತೆಂಕಣಕೇರಿಯ ಹಿಂದೂ ಸ್ಮಶಾನವನ್ನು ಭಾನುವಾರ ಊರ ಜನರು ಶ್ರಮದಾನದ ಮೂಲಕ ಸ್ವಚ್ಛಗೊಳಿಸಿದ್ದಾರೆ. ಹೊಳೆಯ ಅಂಚಿನಲ್ಲಿರುವ ಈ ಸ್ಮಶಾನ ಭೂಮಿಯಲ್ಲಿ ಗಿಡಗಂಟಿಗಳು ಬೆಳೆದಿದ್ದವು. ಕೆಲವರು ಮಣ್ಣು ಕಸಕಡ್ಡಿ ತಂದು ಎಸೆದ ಕಾರಣ ಅಸಹ್ಯ ವಾತಾವರಣ ಸೃಷ್ಟಿಯಾಗಿತ್ತು. ಇದರಿಂದಾಗಿ ಶವ ಸಂಸ್ಕಾರಕ್ಕೆ ಬಂದವರು ಕಿರಿಕಿರಿ ಅನುಭವಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಗ್ರಾಮಸ್ಥರು ಶ್ರಮದಾನದ ಮೂಲಕ ಎಲ್ಲ … Continued

ಅಂಕೋಲಾ ತಾಲೂಕಿನ ಅತ್ಯಂತ ಕುಗ್ರಾಮಕ್ಕೆ ದೋಣಿಯಲ್ಲಿ ತೆರಳಿದ ಸಚಿವೆ ಕರಂದ್ಲಾಜೆ: ರೈತರಿಂದ ಸರ್ಕಾರಕ್ಕೆ ಹಲವು ಬೇಡಿಕೆ

ಕಾರವಾರ :- ಮಳೆಯ ಅಬ್ಬರದಿಂದಾಗಿ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಹಾಗೂ ಅಂಕೋಲಾ ತಾಲೂಕಿನ ಅನೇಕ ಕಡೆ ಕೃಷಿ ಜಮೀನುಗಳು ಕೊಚ್ಚಿಹೋಗುವ ಜೊತೆಗೆ ಹಲವು ಗ್ರಾಮಗಳಿಗೆ ಸಂಪರ್ಕ ಸಹ ಕಡಿತಗೊಂಡಿದೆ. ಇಂತಹ  ಗ್ರಾಮಗಳಲ್ಲಿ ಒಂದಾದ ಅಂಕೋಲಾ ತಾಲೂಕಿನ ಯಲ್ಲಾಪುರ ಗಡಿ ಹಂಚಿಕೊಂಡ ಡೊಂಗ್ರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅತ್ಯಂತ ಕುಗ್ರಾಮ ಕೈಗಡಿಯ ಕೃಷಿಕರಾದ ರಾಮಚಂದ್ರ ಹೆಗಡೆ, … Continued

ಶ್ಯಾಮರಾವ್ ದತ್ತಿ ಪ್ರಶಸ್ತಿ ಪತ್ರಕರ್ತ ವಿಠ್ಠಲದಾಸ ಕಾಮತರ ೩೫ ವರ್ಷಗಳ ಪರಿಶ್ರಮಕ್ಕೆ ಸಂದ ಗೌರವ: ಜಗದೀಶ ನಾಯಕ

ಅಂಕೋಲಾ : ಹಿರಿಯ ಪತ್ರಕರ್ತ ವಿಠ್ಠಲದಾಸ ಕಾಮತ ಅವರಿಗೆ ಕೆ. ಶ್ಯಾಮರಾವ್ ದತ್ತಿ ಪ್ರಶಸ್ತಿ ಸಿಕ್ಕಿರುವುದು ಅಂಕೋಲೆ ಹೆಮ್ಮೆಗೆ ಕಾರಣವಾಗಿದೆ. ಕಳೆದ ೩೫ ವರ್ಷಗಳಿಂದ ಪತ್ರಕರ್ತರಾಗಿ ಸೇವೆ ಸಲ್ಲಿಸುವುದರ ಜೊತೆಗೆ ವಿವಿಧ ಸಂಘ-ಸಂಸ್ಥೆ ಮತ್ತು ಮಾನವೀಯ ಮೌಲ್ಯಗಳನ್ನು ಹೊಂದಿರುವ ಇವರಿಗೆ ಇನ್ನಷ್ಟು ಪ್ರಶಸ್ತಿಗಳು ದೊರೆಯುವಂತಾಗಲಿ ಎಂದು ಕನ್ನಡ ಚಂದ್ರಮದ ಅಧ್ಯಕ್ಷ ಜಗದೀಶ ಜಿ. ನಾಯಕ ಹೊಸ್ಕೇರಿ … Continued