ಅಂಕೋಲಾ: ತೋಟದಲ್ಲಿ ಮೊಟ್ಟೆ ಇಟ್ಟಿದ್ದ ನವಿಲು ನುಂಗಿ ಬಂಧಿಯಾದ ಹೆಬ್ಬಾವು | ವೀಕ್ಷಿಸಿ

ಅಂಕೋಲಾ : ಬೃಹತ್ ಹೆಬ್ಬಾವೊಂದು ಪ್ರತಕ್ಷವಾಗಿ ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಜಮಗೋಡ್‌ನಲ್ಲಿ ಎಂಬಲ್ಲಿ ನಡೆದಿದೆ. ಜಮಗೋಡದ ವಕೀಲ ಬೀರಣ್ಣ ನಾಯಕ ಎನ್ನುವವರ ಮನೆಯ ತೋಟದಲ್ಲಿ ನವಿಲು ಮೊಟ್ಟೆ ಇಟ್ಟು ಅದರಲ್ಲಿ ಕುಳಿತಿತ್ತು. ಅದನ್ನು ಕಂಡಿದ್ದ ಸುಮಾರು 14 ಅಡಿ ಉದ್ದದ ಹೆಬ್ಬಾವು, ನವಿಲನ್ನು ಬೇಟೆಯಾಡಿ ನುಂಗಿ ಹಾಕಿದೆ. … Continued

ಹುಬ್ಬಳ್ಳಿ – ಅಂಕೋಲಾ ರೈಲು ಯೋಜನೆ ಜಾರಿಗೆ ಬೆಂಬಲ : ಸಾಮಾಜಿಕ ಜಾಲತಾಣ  ಜಾಗೃತಿ ಅಭಿಯಾನಕ್ಕೆ ಚಾಲನೆ

ಅಂಕೋಲಾ : ಹುಬ್ಬಳ್ಳಿ – ಅಂಕೋಲಾ ರೈಲ್ವೇ ಹೋರಾಟ ಕ್ರಿಯಾ ಸಮಿತಿ ವತಿಯಿಂದ‌ ಹುಬ್ಬಳ್ಳಿ – ಅಂಕೋಲಾ ರೈಲು ಯೋಜನೆ ಜಾರಿಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಮೇಲೆ ಒತ್ತಡ ತರುವ ಉದ್ದೇಶದಿಂದ ಸಾಮಾಜಿಕ ಜಾಲತಾಣ‌ ಜಾಗೃತಿ ಅಭಿಯಾನಕ್ಕೆ ಸೋಮವಾರ ಚಾಲನೆ ನೀಡಲಾಯಿತು. ಅಂಕೋಲಾ ಅರ್ಬನ್ ಬ್ಯಾಂಕಿನಲ್ಲಿ ಈ ಅಭಿಯಾನದ‌ ಪೋಸ್ಟರ್ ಅನ್ನು ಹೋರಾಟ ಸಮಿತಿ … Continued

ಅಂಕೋಲಾ: ಸ್ವಾತಂತ್ರ್ಯ ಹೋರಾಟಗಾರ ವೆಂಕಣ್ಣ ನಾಯಕ ನಿಧನ

ಅಂಕೋಲಾ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಭಾಸಗೋಡ ಸೂರ್ವೆಯ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಶತಾಯುಷಿ ವೆಂಕಣ್ಣ ಹಮ್ಮಣ್ಣ ನಾಯಕ (102) ಅವರು ವಯೋಸಹಜ ಅನಾರೋಗ್ಯದಿಂದ ಭಾನುವಾರ ನಿಧನರಾದರು. ಸ್ವಾತಂತ್ರ್ಯ ಹೋರಾಟಗಾರ ವೆಂಕಣ್ಣ ನಾಯಕ ಅವರ ನಿಧನದಿಂದ ಅಂಕೋಲಾ ತಾಲೂಕಿನ ಸ್ವಾತಂತ್ರ್ಯ ಹೋರಾಟದ ಕೊನೆಯ ಕೊಂಡಿ ಕಳಚಿದಂತಾಗಿದೆ. ಸ್ವಾತಂತ್ರ್ಯ ಹೋರಾಟದಲ್ಲಿ ದುಮುಕಿ ಜೈಲುವಾಸ ಅನುಭವಿಸಿರುವ ಅವರನ್ನು … Continued

ಬೈಕ್ ಸ್ಕಿಡ್ ಆಗಿ ಬಿದ್ದು ಕಾಲೇಜು ಉಪನ್ಯಾಸಕ ಸಾವು

ಅಂಕೋಲಾ: ಬೈಕ್ ಸ್ಕಿಡ್ ಆಗಿ ಬಿದ್ದು ಕಾಲೇಜು ಉಪನ್ಯಾಸಕರೋರ್ವರು ಸ್ಥಳದಲ್ಲಿಯೇ ಮೃತ ಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಬೆಳಸೆಯಲ್ಲಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸಂಭವಿಸಿದೆ. ವಾಸರಕುದ್ರಿಗೆ ಗ್ರಾಮದ ನಿವಾಸಿ ಅರವಿಂದ ಬೀರಾ ಆಗೇರ (49) ಮೃತ ವ್ಯಕ್ತಿಯಾಗಿದ್ದು ಅಂಕೋಲಾ ಪಟ್ಟಣದ ಪಿ.ಎಂ.ಪದವಿ ಪೂರ್ವ ಕಾಲೇಜಿನಲ್ಲಿ ಇತಿಹಾಸ ಸಮಾಜಶಾಸ್ತ್ರದ ಉಪನ್ಯಾಸಕರಾಗಿ ಕಾರ್ಯ … Continued

ಅಂಕೋಲಾ: ಟ್ರಾನ್ಸಫಾರ್ಮರ್‌ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಕಾರು, ಓರ್ವ ಸಾವು

ಅಂಕೋಲಾ: ಅಂಕೋಲಾ: ಸ್ವಿಪ್ಟ್ ಕಾರೊಂದು ನಿಯಂತ್ರಣ ತಪ್ಪಿ ವಿದ್ಯುತ್ ಟ್ರಾನ್ಸಫಾರ್ಮರ್‌ಗೆ ಡಿಕ್ಕಿ ಹೊಡೆದ ನಂತರ ಸಂಪೂರ್ಣವಾಗಿ ಹೊತ್ತಿ ಉರಿದ ಘಟನೆ ತಾಲೂಕಿನ ಹಾರವಾಡದ ರೈಲ್ವೆ ಸೇತುವೆ ಬಳಿ ರಾಷ್ಟ್ರೀಯ ಹೆದ್ದಾರಿ 17ರಲ್ಲಿ ಸಂಭವಿಸಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಓರ್ವ ಪ್ರಯಾಣಿಕ ಮೃತಪಟ್ಟಿದ್ದು, ಉಳಿದ ನಾಲ್ವರು ಪ್ರಯಾಣಿಕರು ಗಾಯಗೊಂಡಿರುವುದಾಗಿ ಮಾಹಿತಿ ದೊರಕಿದೆ. ಕಾರು ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು ಅಗ್ನಿಶಾಮಕ … Continued

ಅಂಕೋಲಾ: ಮೀನು ಹಿಡಿಯುವಾಗ ಆಕಸ್ಮಿಕವಾಗಿ ನೀರಿಗೆ ಬಿದ್ದು ಮೀನುಗಾರ ಸಾವು

ಅಂಕೋಲಾ: ಸಾಂಪ್ರದಾಯಿಕ ಮೀನುಗಾರಿಕೆ ನಡೆಸುತ್ತಿದ್ದ ಮೀನುಗಾರ ಆಕಸ್ಮಿಕವಾಗಿ ನೀರಿನಲ್ಲಿ ಬಿದ್ದು ಮೃತ ಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಕೇಣಿ ಮಾಂಗಟೇಶ್ವರ ಗುಡ್ಡದ ಬಳಿ ನಡೆದ ಬಗ್ಗೆ ವರದಿಯಾಗಿದೆ. ಮೃತ ವ್ಯಕ್ತಿಯನ್ನು ಗಾಬೀತ ಕೇಣಿ ನಿವಾಸಿ ಅಂಕುಶ ರಾಮದಾಸ ಅಂಕೋಲೆಕರ ಎಂದು ಗುರುತಿಸಲಾಗಿದೆ. ಈತ ಸೋಮವಾರ ಸಂಜೆ ಮಾಂಗಟೇಶ್ವರ ಗುಡ್ಡದ ಸಮೀಪ ಕೈ … Continued

ಅಂಕೋಲಾ: ಲಾರಿ-ಬೈಕ್‌ ಡಿಕ್ಕಿ : ಇಬ್ಬರು ಬೈಕ್‌ ಸವಾರರು‌ ಸ್ಥಳದಲ್ಲೇ ಸಾವು

ಅಂಕೋಲಾ: ಬೈಕಿಗೆ ಲಾರಿ ಡಿಕ್ಕಿಯಾಗಿ ಬೈಕಿನಲ್ಲಿ ತೆರಳುತ್ತಿದ್ದ ಸ್ಥಳದಲ್ಲಿಯೇ ಮೃತ ಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಕಂಚಿನಬಾಗಿಲ ಬೊಗ್ರಿಬೈಲ್ ಸಮೀಪ ಸಂಭವಿಸಿದ ಬಗ್ಗೆ ವರದಿಯಾಗಿದೆ. ಮೃತರನ್ನು ಅಗಸೂರಿನ ಬೊಮ್ಮಯ್ಯ ನಾಯಕ ಮತ್ತು ನಾರಾಯಣ ನಾಯಕ ಎಂದು ಗುರುತಿಸಲಾಗಿದೆ. ಬೈಕ್‌ ಗೆ ಡಿಕ್ಕಿಯಾದ ಲಾರಿಯು ಬೈಕ್ ಸವಾರರನ್ನು ಸುಮಾರು ಕೆಲವು ಮೀಟರುಗಳಷ್ಟು ಎಳೆದುಕೊಂಡು … Continued

ಅಂಕೋಲಾ: ಪದ್ಮಶ್ರೀ ಸುಕ್ರಿ ಬೊಮ್ಮಗೌಡ ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ದಾಖಲು

ಅಂಕೋಲಾ: ಜಾನಪದ ಗಾಯಕಿ, ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ಅವರ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡಿದ್ದು, ಅವರನ್ನು ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನಿನ್ನೆ (ಮೇ 7) ರಾತ್ರಿ ಕಾರವಾರ ಆಸ್ಪತ್ರೆಯಿಂದ ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ಒಯ್ಯಲಾಗಿದೆ ಎಂದು ಹೇಳಲಾಗಿದೆ. ಉಸಿರಾಟ ಸಮಸ್ಯೆ ಕಾರಣದಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ಸಮೀಪವರ್ತಿ ಮೂಲಗಳು ತಿಳಿಸಿವೆ. ಕೆಎಂಸಿ … Continued

ಅಂಕೋಲಾ: ಸ್ಕೂಟಿಗೆ ಬೈಕ್‌ ಡಿಕ್ಕಿ-ಹೊಟೇಲ್‌ ಮಾಲಕ ಸಾವು

ಅಂಕೋಲಾ: ಸ್ಕೂಟಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮವಾಗಿ ವ್ಯಕ್ತಿಯೋರ್ವರು ಮೃತ ಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಬಾಳೇಗುಳಿ ಕೃಷ್ಣಾಪುರ ಬಳಿ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಸಂಭವಿಸಿದೆ. ಅವರ್ಸಾ ನಿವಾಸಿ ಹೊಟೇಲ್ ಶಿಲ್ಪಾ ಮಾಲಕ ಗಾಂಧಿ ಶೆಟ್ಟಿ (60) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಇವರು ಅವರ್ಸಾದಿಂದ ಸ್ಕೂಟಿ ಮೇಲೆ ಅಂಕೋಲಾ … Continued

ಅಂಕೋಲಾ: ಕಪ್ಪೆ ಚಿಪ್ಪು ತೆಗೆಯಲು ಹೋದಾಗ ಗಂಗಾವಳಿ ನದಿಯಲ್ಲಿ ಮುಳುಗಿ ಹುಡುಗಿ ಸೇರಿ ಮೂವರು ಸಂಬಂಧಿಗಳು ಸಾವು

ಅಂಕೋಲಾ: ಕಪ್ಪೆ ಚಿಪ್ಪು ತೆಗೆಯಲು ಹೋಗಿ ನೀರು ಪಾಲಾದ ಸಂಬಂಧಿಕರು-ಹುಡುಗಿ ಸೇರಿ ಮೂವರ ಸಾವು ಅಂಕೋಲಾ: ರಜಾ ದಿನದ ಮೋಜಿಗೆಂದು ಗಂಗಾವಳಿ ನದಿಯ ಹಿನ್ನೀರಿನಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋಗಿದ್ದ ಮೂವರು ಕಾಲು ಜಾರಿ ಬಿದ್ದು ನೀರಿನಲ್ಲಿ ಬಿದ್ದು ಮುಳುಗಿ ಮೃತ ಪಟ್ಟ ಘಟನೆ ಹಿಲ್ಲೂರು ಗ್ರಾಮ ಪಂಚಾಯತ ವ್ಯಾಪ್ತಿಯ ಕರಿಕಲ್ ಕಡಕಾರ್ ಬಳಿ ಸಂಭವಿಸಿದೆ. … Continued