ಅನ್ನಭಾಗ್ಯ ಯೋಜನೆಯ ಹಣ ವರ್ಗಾವಣೆಗೆ ಇಂದು ಚಾಲನೆ

ಬೆಂಗಳೂರು: ಇಂದು ಸರ್ಕಾರದ ಮೂರನೇ ಗ್ಯಾರಂಟಿ ಯೋಜನೆ ಆರಂಭಗೊಳ್ಳಲಿದ್ದು ಬಿಪಿಎಲ್ ಹಾಗೂ ಅಂತ್ಯೋದಯ ಪಡಿತರದಾರರಿಗೆ ಅನ್ನಭಾಗ್ಯ ಯೋಜನೆಯ ಹಣ ವರ್ಗಾವಣೆ ಆಗಲಿದೆ. ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್‌ ಬಿಪಿಎಲ್ ಪಡಿತರದಾರರಿಗೆ ‍‍10ಕೆಜಿ ಅಕ್ಕಿ ಗ್ಯಾರಂಟಿ ಕಾಂಗ್ರೆಸ್​ ಘೋಷಿಸಿತ್ತು. ಅದರಂತೆ ಕಾಂಗ್ರೆಸ್‌ ಸರ್ಕಾರ ಅದನ್ನು ಜಾರಿ ಮಾಡಿದೆ. ಸದ್ಯಕ್ಕೆ ಐದು ಕೆಜಿ ಅಕ್ಕಿ ನೀಡಲಿದ್ದು, ಉಳಿದ 5 ಕೆ.ಜಿ … Continued