ಮಹಾ ಸರ್ಕಾರದ ವೈನ್ ಮಾರಾಟ ನೀತಿ ವಿರುದ್ಧ ಅಣ್ಣಾ ಹಜಾರೆ ಉಪವಾಸ ಸತ್ಯಾಗ್ರಹ ತಾತ್ಕಾಲಿಕ ರದ್ದು

ಮುಂಬೈ: ವಾಕ್-ಇನ್ ಸ್ಟೋರ್‌ಗಳು ಮತ್ತು ಸೂಪರ್‌ಮಾರ್ಕೆಟ್‌ಗಳಲ್ಲಿ ವೈನ್ ಮಾರಾಟಕ್ಕೆ ಅನುಮತಿ ನೀಡುವ ಮಹಾರಾಷ್ಟ್ರ ಸರ್ಕಾರದ ನೀತಿಯನ್ನು ವಿರೋಧಿಸಿ ಫೆಬ್ರವರಿ 14ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಕಳೆದ ವಾರ ಘೋಷಿಸಿದ್ದ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಭಾನುವಾರ ಮುಷ್ಕರವನ್ನು ರದ್ದು ಮಾಡಿರುವುದಾಗಿ ಘೋಷಿಸಿದ್ದಾರೆ. ವಾಕ್-ಇನ್ ಸ್ಟೋರ್‌ಗಳು ಮತ್ತು ಸೂಪರ್‌ಮಾರ್ಕೆಟ್‌ಗಳಲ್ಲಿ ವೈನ್‌ ಮಾರಾಟದ ನಿರ್ಧಾರವನ್ನು ಜಾರಿಗೆ ತರುವ … Continued