ವೀಡಿಯೊ…| ‘ಒಂದು ಕಾಲದಲ್ಲಿ ಅರವಿಂದ ಕೇಜ್ರಿವಾಲ್ ನನ್ನೊಂದಿಗೆ ಸಾರಾಯಿ ವಿರುದ್ಧ ಧ್ವನಿ ಎತ್ತಿದ್ದರು, ಆದರೆ ಈಗ….’: ಕೇಜ್ರಿವಾಲ್ ಬಂಧನದ ಬಗ್ಗೆ ಅಣ್ಣಾ ಹಜಾರೆ

ನವದೆಹಲಿ : ದಶಕದ ಹಿಂದೆ ಭ್ರಷ್ಟಾಚಾರ ವಿರೋಧಿ ಹೋರಾಟದ ಮೂಲಕ ಗಮನ ಸೆಳೆದಿದ್ದ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಅವರು, ತನ್ನೊಂದಿಗೆ ಸಾರಾಯಿ ವಿರುದ್ಧ ಹೋರಾಟ ನಡೆಸಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರಿಗೆ ಅಬಕಾರಿ ನೀತಿ ರೂಪಿಸದಂತೆ ಎಚ್ಚರಿಸಿದ್ದೆ ಎಂದು ಹೇಳಿದ್ದಾರೆ. 2010ರ ಲೋಕಪಾಲ ಚಳವಳಿಯ ಮುಂಚೂಣಿ ನಾಯಕರಾಗಿದ್ದ ಅಣ್ಣಾ ಹಜಾರೆ ಜೊತೆ ಹೋರಾಟದಲ್ಲಿ … Continued