ಅನ್ನಭಾಗ್ಯ ಯೋಜನೆಯಡಿ ಜುಲೈ1ರಿಂದ 10 ಕೆಜಿ ಉಚಿತ ಅಕ್ಕಿ ವಿತರಣೆ : ರಾಜ್ಯ ಸರ್ಕಾರದಿಂದ ಆದೇಶ

ಬೆಂಗಳೂರು: ಗುರುವಾರ ರಾಜ್ಯ ಸಚಿವ ಸಂಪುಟ ಸಭೆ ಐದು ಗ್ಯಾರಂಟಿ ಯೋಜನೆಗಳಿಗೆ ಅನುಮೋದನೆ ನೀಡಿದ ಬೆನ್ನಲ್ಲೇ ರಾಜ್ಯದಲ್ಲಿ ಸಾರ್ವಜನಿಕ ವಿತರಣಾ ಪದ್ದತಿಯಡಿ ವಿತರಿಸಲಾಗಿರುವ ಅಂತ್ಯೋದಯ, ಅನ್ನಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಯನ್ನು ಹೊದಿರುವ ಕುಟುಂಬಗಳಿಗೆ ಅನ್ನಭಾಗ್ಯ ಯೋಜನೆಯಡಿ ಅಕ್ಕಿಯನ್ನು 10 ಕೆಜಿಗೆ ಹೆಚ್ಚಿಸಿ ಸರ್ಕಾರ ಅಧಿಕೃತವಾಗಿ ಆದೇಶ ಹೊರಡಿಸಿದೆ. ಈ ಕುರಿತು ಇಂದು ಆಹಾರ, ನಾಗರೀಕ … Continued