ಡಿವೈಡರ್​ಗೆ ಡಿಕ್ಕಿಯಾಗಿ ಕಾರಿಗೆ ಬೆಂಕಿ ; ಲೋಕಾಯುಕ್ತ ಇನ್ಸ್​ಪೆಕ್ಟರ್ ಸಾವು

ಧಾರವಾಡ:  ಜಿಲ್ಲೆಯ ಅಣ್ಣಿಗೇರಿ ಪಟ್ಟಣದ ಹೊರವಲಯದಲ್ಲಿ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡ ಪರಿಣಾಮ ಲೋಕಾಯುಕ್ತ ಪೊಲೀಸ್ ಇನ್ಸ್‌ಪೆಕ್ಟರ್ ಜೀವಂತವಾಗಿ ದಹನವಾದ ಘಟನೆ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು  ಪಂಚಾಕ್ಷರಿ ಸಾಲಿಮಠ ಎಂದು ಗುರುತಿಸಲಾಗಿದ್ದು, ಅವರು ಹಾವೇರಿಯಲ್ಲಿನ ಲೋಕಾಯುಕ್ತ ಕಚೇರಿಯಲ್ಲಿ ಲೋಕಾಯುಕ್ತ ಇನ್ಸ್​​ಪೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಅವರು ಶುಕ್ರವಾರ ರಾತ್ರಿ ಐ20 ಕಾರಿನಲ್ಲಿ … Continued