ಬೆಕ್ಕು ಕೂಗಿದ್ದರಿಂದ ಸಿಟ್ಟಿಗೆದ್ದ ಅಪ್ರಾಪ್ತ ಬಾಲಕ ಬೆಕ್ಕು ಸಾಕಿದವನನ್ನೇ ಕೊಂದ…!

ಹೈದರಾಬಾದ್: ಬೆಕ್ಕಿನ ನಿರಂತರ ಕೂಗಾಟದಿಂದ ಸಿಟ್ಟಾದ ಅಪ್ರಾಪ್ತ ಬಾಲಕನೊಬ್ಬ ಸಾಕು ಬೆಕ್ಕಿನ ಮನೆಯವನಿಗೆ ಬೆಂಕಿ ಹಚ್ಚಿರುವ ಘಟನೆ ನಡೆದಿದೆ. ಮಾಲಕ ಸಾವಿಗೀಡಾಗಿದ್ದು, ಮಾಲಕನ ಸ್ನೇಹಿತ ಶನಿವಾರ ನಗರದ ಬಂಜಾರ ಹಿಲ್ಸ್ ಪೊಲೀಸರಿಗೆ ದೂರು ನೀಡಿದಾಗ ಘಟನೆ ಬೆಳಕಿಗೆ ಬಂದಿದೆ. ವರದಿಗಳ ಪ್ರಕಾರ, ರಂಗಾರೆಡ್ಡಿ ಜಿಲ್ಲೆಯ ಕೋತೂರು ಮಂಡಲದ ನಲ್ಲಾಪುರದ ಹರೀಶ್ವರ್ ರೆಡ್ಡಿ ಅಲಿಯಾಸ್ ಚಿಂಟು (20) … Continued