ನಟ ಚೇತನ್ ವಿರುದ್ಧ ಮತ್ತೊಂದು ದೂರು ದಾಖಲು

ಬೆಂಗಳೂರು: ಕಾಂತಾರ ಚಿತ್ರದ ದೈವಾರಾಧನೆ ಹಿಂದೂ ಸಂಸ್ಕೃತಿಯಲ್ಲ ಎಂದು ನಟ ಚೇತನ್ ಹೇಳಿಕೆ ವಿರುದ್ಧ ಈಗ ಮತ್ತೊಂದು ದೂರು ದಾಖಲಾಗಿದೆ. ಇಂದು, ಶನಿವಾರ ಬೆಂಗಳೂರಿನಲ್ಲಿ ಮತ್ತೊಂದು ಎಫ್ಐಆರ್ ದಾಖಲಾಗಿದೆ. ಈಗಾಗಲೇ ಈ ಸಂಬಂಧ ರಾಜ್ಯದ ವಿವಿಧೆಡೆ ಹಲವು ಎಫ್ಐಆರ್ ದಾಖಲಾಗಿವೆ. ನಟ ಚೇತನ್ ಹಿಂದೂ ಸಂಸ್ಕೃತಿಯ ಬಗ್ಗೆ ನೀಡಿರುವ ಹೇಳಿಕೆ ಕೋಮು ಸೌಹಾರ್ದತೆಗೆ ಧಕ್ಕೆ ಉಂಟು … Continued