ಜೈನರ ಪವಿತ್ರ ಸ್ಥಳ ಶ್ರೀ ಸಮ್ಮೇದ್ ಶಿಖರ್ಜಿ ಕುರಿತ ಜಾರ್ಖಂಡ್ ಸರ್ಕಾರದ ನಿರ್ಧಾರದ ವಿರುದ್ಧ ಉಪವಾಸ ಮಾಡುತ್ತಿದ್ದ ಮತ್ತೊಬ್ಬ ಜೈನ ಸನ್ಯಾಸಿ ನಿಧನ

ಜೈಪುರ: ಜೈನರ ಪವಿತ್ರ ಕ್ಷೇತ್ರ ಶ್ರೀ ಸಮ್ಮೇದ್ ಶಿಖರ್ಜಿಯನ್ನು ಪ್ರವಾಸಿ ಸ್ಥಳವನ್ನಾಗಿ ಘೋಷಿಸುವ ಜಾರ್ಖಂಡ್ ಸರ್ಕಾರದ ನಿರ್ಧಾರದ ವಿರುದ್ಧ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಜೈನ ಸನ್ಯಾಸಿಯೊಬ್ಬರು ಜೈಪುರದಲ್ಲಿ ಶುಕ್ರವಾರ ಮೃತಪಟ್ಟಿದ್ದಾರೆ ಎಂದು ಸಮುದಾಯದ ಮುಖಂಡರೊಬ್ಬರು ಶುಕ್ರವಾರ ತಿಳಿಸಿದ್ದಾರೆ. ಜೈನ ಸನ್ಯಾಸಿ ಸಮರ್ಥ ಸಾಗರ (74) ಅವರು ಐದು ದಿನಗಳ ಉಪವಾಸದ ನಂತರ ಶುಕ್ರವಾರ ಬೆಳಗಿನ ಜಾವ … Continued