ಆಜಾದ್ ಆಘಾತದ ನಂತರ ಕಾಂಗ್ರೆಸ್ಗೆ ಮತ್ತೊಂದು ಶಾಕ್: ಹಿಮಾಚಲ ಕಾಂಗ್ರೆಸ್ನ ಸಂಚಾಲಕ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಆನಂದ್ ಶರ್ಮಾ ರಾಜೀನಾಮೆ
ನವದೆಹಲಿ: ಕೇಂದ್ರದ ಮಾಜಿ ಸಚಿವ ಆನಂದ್ ಶರ್ಮಾ ಅವರು ಹಿಮಾಚಲ ಪ್ರದೇಶ ಕಾಂಗ್ರೆಸ್ನ ಸಂಚಾಲಕ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮೂಲಗಳ ಪ್ರಕಾರ, ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಬರೆದ ಪತ್ರದಲ್ಲಿ ಆನಂದ್ ಶರ್ಮಾ ಅವರು ತಮ್ಮ ಆತ್ಮಗೌರವವನ್ನು ಚೌಕಾಶಿಗೆ ಒಳಪಡಿಸುವುದಿಲ್ಲ ಎಂದು ಹೇಳಿದ್ದಾರೆ. ಕಾಂಗ್ರೆಸ್ನ ಹಿರಿಯ ನಾಯಕ ಗುಲಾಂ ನಬಿ … Continued