ನನ್ನ ಬಳಿ ಇನ್ನೂ ಮೂವರು ಪ್ರಭಾವಿಗಳ ಸಿಡಿ ಇದೆ: ಕಲ್ಲಹಳ್ಳಿ ಮತ್ತೊಂದು ಬಾಂಬ್‌

ಬೆಂಗಳೂರು: ನನ್ನ ಬಳಿ ಮೂವರು ಪ್ರಭಾವಿ ವ್ಯಕ್ತಿಗಳ ಸಿಡಿ ಇದೆ ಎಂದು ಸಾಮಾಜಿಕ ಕಾರ್ಯಕರ್ತ, ರಮೇಶ್ ಜಾರಕಿಹೊಳಿ ರಾಸಲೀಲೆ ಎನ್ನಲಾದ ಸಿಡಿ ಪ್ರಕರಣದ ದೂರುದಾರ ದಿನೇಶ್ ಕಲ್ಲಹಳ್ಳಿ ಹೇಳಿದ್ದಾರೆ. ರಮೇಶ್ ಜಾರಕಿಹೊಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಮಾತನಾಡಿದ ಅವರು, ನಾನು ಆರೋಪಿಸುತ್ತಿರುವ ಮೂವರ ಪೈಕಿ ಒಬ್ಬರು ಸಚಿವ ಸಂಪುಟದಲ್ಲಿದ್ದಾರೆ. ಇಬ್ಬರು ಉನ್ನತ ಹುದ್ದೆಯಲ್ಲಿದ್ದಾರೆ. … Continued