ಇಂಥ ಹತ್ತು ಸಿಡಿ ಬಿಡುಗಡೆ ಮಾಡಿದರೂ ಎದುರಿಸಲು ಸಿದ್ಧ:ರಮೇಶ ಜಾರಕಿಹೊಳಿ
ಬೆಂಗಳೂರು: ಒಂದಲ್ಲ ಇನ್ನೂ ಇಂಥ ಹತ್ತು ಸಿಡಿ ಬಿಡುಗಡೆ ಮಾಡಿದರೂ ಎದುರಿಸಲು ಸಿದ್ಧ. ನಾನು ಯಾವುದೇ ತಪ್ಪು ಮಾಡಿಲ್ಲ. ಈ ಷಡ್ಯಂತ್ರದ ಆರೋಪದಿಂದ ಮುಕ್ತನಾಗಿ ಹೊರಗೆ ಬರುತ್ತೇನೆ ಎಂಬ ವಿಶ್ವಾಸವಿದೆ ಎಂದು ಮಾಜಿ ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಬಳಿಯೂ ಮಹತ್ವದ ಸಾಕ್ಷ್ಯಗಳಿವೆ. ಅದನ್ನು ಬಿಡುಗಡೆ ಮಾಡಿದರೆ ಎಲ್ಲರೂ ಶಾಕ್ … Continued