ಪ್ರತಿಪಕ್ಷಗಳ ವಿರೋಧದ ನಡುವೆ ವಿಧಾನಸಭೆಯಲ್ಲಿ ಮತಾಂತರ ನಿಷೇಧ ವಿಧೇಯಕ ಮಂಡನೆ…
ಸುವರ್ಣಸೌಧ(ಬೆಳಗಾವಿ): ಬಹುನಿರೀಕ್ಷಿತ ಮತಾಂತರ ನಿಷೇಧ ವಿಧೇಯಕ ಇಂದು, ಮಂಗಳವಾರ ವಿಧಾನಸಭೆಯಲ್ಲಿ ಮಂಡನೆ ಮಾಡಲಾಯಿತು. ಭೋಜನ ವಿರಾಮದ ನಂತರ ಸದನ ಆರಂಭವಾಗುತ್ತಿದ್ದಂತೆ ವಿಪಕ್ಷಗಳ ವಿರೋಧದ ನಡುವೆ ವಿಧಾನಸಭೆಯಲ್ಲಿ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕ-2021 ಅನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ವಿಧೇಯಕವನ್ನು ಮಂಡಿಸಿದರು ಸದಸ್ಯರು ಧ್ವನಿ ಮತಗಳ ಮೂಲಕ ಮಸೂದೆಗೆ ಬೆಂಬಲ ಸೂಚಿಸಲಾಯಿತು. ವಿಧೇಯಕ … Continued