ಕಾಂಗ್ರೆಸ್ ಸರ್ಕಾರ ಮತಾಂತರ ಬಿಲ್ ತರಲು ತಯಾರಿ ನಡೆಸಿತ್ತು ಎಂಬ ಬಿಜೆಪಿ ಆರೋಪಕ್ಕೆ ಉತ್ತರ ನೀಡಿದ ಸಿದ್ದರಾಮಯ್ಯ

ಬೆಳಗಾವಿ: 2016ರಲ್ಲಿ ಕಾಂಗ್ರೆಸ್ ಸರ್ಕಾರ ಮತಾಂತರ ಬಿಲ್ ತರಲು ತಯಾರಿ ನಡೆಸಿತ್ತು. ಅದನ್ನು ತಡೆದಿದ್ದು ಸೋನಿಯಾ ಗಾಂಧಿ. ಕುರ್ಚಿಗೆ ಕಂಟಕ ಬರುತ್ತದೆಯೆಂಬ ಭಯದಲ್ಲಿ ಸಿದ್ದರಾಮಯ್ಯ ಈ ಮಸೂದೆ ಜಾರಿಗೆ ಮುಂದಾಗಲಿಲ್ಲ ಎಂದು ಬಿಜೆಪಿ ಆರೋಪಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಬಲವಂತವಾಗಿ, ಆಸೆ ಆಮಿಷ ಒಡ್ಡಿ ಅಥವಾ ಮೋಸದಿಂದ ಮತಾಂತರ ಮಾಡಿದರೆ ಅದು ಶಿಕ್ಷಾರ್ಹ … Continued