ಪ್ರತಿಪಕ್ಷಗಳ ವಿರೋಧದ ನಡುವೆ ಧ್ವನಿ ಮತದ ಮೂಲಕ ಮತಾಂತರ ನಿಷೇಧ ವಿಧೇಯಕ ಪರಿಷತ್ತಿನಲ್ಲಿ ಅಂಗೀಕಾರ

ಬೆಂಗಳೂರು: ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೂ ಧ್ವನಿ ಮತದ ಮೂಲಕ ಗುರುವಾರ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕ ವಿಧಾನ ಪರಿಷತ್ತಿನಲ್ಲಿ ಅಂಗೀಕರವಾಯಿತು. ಇಂದು, ಗುರುವಾರ ಬೆಳಿಗ್ಗೆ ವಿಧೇಯಕವನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ವಿಧೇಯಕವನ್ನು ಮಂಡಿದರು. ಕಾಯ್ದೆಯ ಪ್ರತಿಗಳನ್ನು ಹರಿದು ಹಾಕುವ ಮೂಲಕ ಕಾಂಗ್ರೆಸ್  ಹಾಗೂ ಜೆಡಿಎಸ್ ಸದಸ್ಯರು ಸಭಾ ತ್ಯಾಗ … Continued