₹300 ಕೋಟಿ ಬೇನಾಮಿ ಆಸ್ತಿ ಗಳಿಸಿದ ಆರೋಪ : ತೆಲಂಗಾಣದ ಉನ್ನತ ಪೊಲೀಸ್ ಅಧಿಕಾರಿ ಎಸಿಬಿ ಬಲೆಗೆ

ಹೈದರಾಬಾದ್ : ಆದಾಯಕ್ಕೆ ಮೀರಿದ ಆಸ್ತಿ (Disproportionate Assets) ಹೊಂದಿರುವ ಆರೋಪದಡಿ ದಾಖಲಾಗಿದ್ದ ಪ್ರಕರಣದಲ್ಲಿ ತೆಲಂಗಾಣ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಸೋಮವಾರ ಸಂಜೆ ಪೊಲೀಸ್ ಕಂಪ್ಯೂಟರ್ ಸರ್ವಿಸಸ್‌ (ಪಿಸಿಎಸ್‌) ಡಿಎಸ್‌ಪಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಸಂಕಿರೆಡ್ಡಿ ಭೀಮ ರೆಡ್ಡಿಯನ್ನು ಹೈದರಾಬಾದ್‌ನಲ್ಲಿ ಬಂಧಿಸಿದೆ. ಆದಾಯ ಮೂಲಗಳನ್ನು ಮೀರಿ ಸುಮಾರು 300 ಕೋಟಿ ರೂಪಾಯಿ ಅಕ್ರಮ ಆಸ್ತಿ ಪತ್ತೆಯಾದ … Continued

ಗಣಿಗಾರಿಕೆ ಬಗ್ಗೆ ವಿಧಾನಸಭೆಯಲ್ಲಿ ಪ್ರಶ್ನೆ ಕೇಳದೇ ಇರಲು 20 ಲಕ್ಷ ರೂ. ಲಂಚ ; ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಶಾಸಕ…!

ಜೈಪುರ: ರಾಜಸ್ತಾನ ವಿಧಾನಸಭೆಯಲ್ಲಿ ಮೂರು ಪ್ರಶ್ನೆಗಳನ್ನು ಕೇಳುವುದನ್ನು ಕೈಬಿಡಲು 20 ಲಕ್ಷ ರೂ. ಲಂಚ ಪಡೆದ ಆರೋಪದ ಮೇಲೆ ಭಾರತ್ ಆದಿವಾಸಿ ಪಕ್ಷದ ಶಾಸಕ ಜೈಕೃಷ್ಣ ಪಟೇಲ್ ಅವರನ್ನು ರಾಜಸ್ಥಾನದ ಭ್ರಷ್ಟಾಚಾರ ನಿಗ್ರಹ ದಳ (ACB) ಭಾನುವಾರ ಬಂಧಿಸಿದೆ ಎಂದು ಹಿರಿಯ ಎಸಿಬಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ರಾಜಸ್ಥಾನದ ಎಸಿಬಿ (ACB) ಇತಿಹಾಸದಲ್ಲಿ ಶಾಸಕರೊಬ್ಬರನ್ನು ಭ್ರಷ್ಟಾಚಾರ ಪ್ರಕರಣದಲ್ಲಿ … Continued