ಸಿಖ್ ವಿರೋಧಿ ದಂಗೆ: ಕೊಲೆ ಪ್ರಕರಣದಲ್ಲಿ ಸಜ್ಜನಕುಮಾರಗೆ ಜೀವಾವಧಿ ಶಿಕ್ಷೆ

ನವದೆಹಲಿ: ದೆಹಲಿಯಲ್ಲಿ 1984ರಲ್ಲಿ ಸಂಭವಿಸಿದ್ದ ಸಿಖ್ ವಿರೋಧಿ ದಂಗೆ ವೇಳೆ ನಡೆದ ತಂದೆ-ಮಗನ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ಸಜ್ಜನ್ ಕುಮಾರ್ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿ ವಿಶೇಷ ನ್ಯಾಯಾಲಯ ಬುಧವಾರ ತೀರ್ಪು ನೀಡಿದೆ. ಫೆಬ್ರವರಿ 12 ರಂದು ಸಜ್ಜನಕುಮಾರ ಅವರನ್ನು ತಪ್ಪಿತಸ್ಥರೆಂದು ಘೋಷಿಸಿದ್ದ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಕಾವೇರಿ ಬವೇಜಾ ಅವರು ಮಂಗಳವಾರ ಶಿಕ್ಷೆಯ … Continued