ಪ್ರಜ್ವಲ್‌ ಅಶ್ಲೀಲ ವೀಡಿಯೊ ಪ್ರಕರಣ : ನಿರೀಕ್ಷಣಾ ಜಾಮೀನು ಕೋರಿ ನಾಲ್ವರಿಂದ ಹೈಕೋರ್ಟ್‌ ಗೆ ಅರ್ಜಿ

ಬೆಂಗಳೂರು : ಹಾಸನ ಲೋಕಸಭಾ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವೀಡಿಯೊ ಮತ್ತು ಚಿತ್ರಗಳ ಪೆನ್‌ಡ್ರೈವ್‌ ಮತ್ತು ಸಿ ಡಿ ಹಂಚಿಕೆ ಪ್ರಕರಣದ ನಾಲ್ವರು ಆರೋಪಿಗಳು ನಿರೀಕ್ಷಣಾ ಜಾಮೀನು ಕೋರಿ ಕರ್ನಾಟಕ ಹೈಕೋರ್ಟ್‌ ಗೆ ಅರ್ಜಿ ಸಲ್ಲಿಸಿದ್ದಾರೆ. ಆರೋಪಿಗಳಾದ ನವೀನ ಗೌಡ ಅಲಿಯಾಸ್‌ ಎನ್‌.ಆರ್‌. ನವೀನಕುಮಾರ, ಎನ್‌.ಕಾರ್ತಿಕ, ಬಿ ಸಿ ಚೇತನಕುಮಾರ ಮತ್ತು … Continued

ಮುರುಘಾ ಶರಣರ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

ಚಿತ್ರದುರ್ಗ: ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಪೋಕ್ಸೊ ಪ್ರಕರಣ ಎದುರಿಸುತ್ತಿರುವ ಮುರುಘಾ ಶರಣರು ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಜಿಲ್ಲಾ ನ್ಯಾಯಾಲಯ ಶುಕ್ರವಾರಕ್ಕೆ ಮುಂದೂಡಿದೆ. ನಾಳೆ ಆಕ್ಷೇಪಣೆ ಸಲ್ಲಿಸಲು ಕೋರ್ಟ್‌ ಅವಕಾಶ ನೀಡಿದ್ದು, ಈ ಸಂಬಂಧ ಸರ್ಕಾರಿ ಅಭಿಯೋಜಕರಿಗೆ ನ್ಯಾಯಾಧೀಶರು ಸೂಚನೆ ನೀಡಿದ್ದಾರೆ. ನಿರೀಕ್ಷಣಾ ಜಾಮೀನು ಕೋರಿ ಆಗಸ್ಟ್‌ 30ರಂದು ಶ್ರೀಗಳು ಅರ್ಜಿ … Continued