ಮನ್ಸುಖ್ ಹಿರೆನ್ ಸಾವಿನ ಪ್ರಕರಣ ಬಗೆಹರಿದಿದೆ: ಮಹಾರಾಷ್ಟ್ರ ಎಟಿಎಸ್ ಡಿಐಜಿ

ಮುಂಬೈ; ಮಹಾರಾಷ್ಟ್ರ ಎಟಿಎಸ್ ಡಿಐಜಿ ಶಿವದೀಪ್ ಲ್ಯಾಂಡೆ ಮನ್ಸುಖ್ ಹಿರೆನ್ ಸಾವಿನ ಪ್ರಕರಣ ಬಗೆಹರಿಸಲಾಗಿದೆ ಎಂದು ಹೇಳಿಕೊಂಡಿದ್ದಾರೆ. ಶಿವದೀಪ್ ಲ್ಯಾಂಡೆ ಫೇಸ್‌ಬುಕ್‌ನಲ್ಲಿ ಪೋಸ್ಟ್‌ನಲ್ಲಿ ಈ ಪ್ರಕರಣವನ್ನು ಬಗೆಹರಿಸಲಾಗಿದೆ ಎಂದು ಹೇಳಿಕೊಂಡಿದ್ದಾರೆ. ಅತ್ಯಂತ ಸೂಕ್ಷ್ಮವಾದ ಮನ್ಸುಖ್ ಹಿರೆನ್ ಕೊಲೆ ಪ್ರಕರಣ ಬಗೆಹರಿಸಲಾಗಿದೆ. ಕಳೆದ ಹಲವು ದಿನಗಳಿಂದ ಹಗಲು ರಾತ್ರಿ ಕೆಲಸ ಮಾಡುವ ಮೂಲಕ ಈ ಪ್ರಕರಣದಲ್ಲಿ ನ್ಯಾಯ … Continued

“ಆಂಟಿಲಿಯಾ ಬಳಿ ಸ್ಫೋಟಕ ತುಂಬಿದ್ದ ಎಸ್‌ಯುವಿ ಪತ್ತೆ : ಬೆದರಿಕೆ ಹೊಣೆ ಹೊತ್ತ ಸಂದೇಶದ ಟೆಲಿಗ್ರಾಮ್ ಚಾನೆಲ್ ನಿರ್ವಹಣೆಗೆ ಬಳಸಿದ ಶಂಕಿತ ಮೊಬೈಲ್ ವಶ

ಮುಖೇಶ್ ಅಂಬಾನಿ ಬಾಂಬ್ ಬೆದರಿಕೆ ತನಿಖೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ವಿಶೇಷ ವಿಭಾಗವು ಜೈಲು ಅಧಿಕಾರಿಗಳನ್ನು ಸಂಪರ್ಕಿಸಿ   ಬೆದರಿಕೆಯ ಜವಾಬ್ದಾರಿ ಹೊತ್ತ ಟೆಲಿಗ್ರಾಮ್ ಚಾನೆಲ್ ನಿರ್ವಹಿಸಲು ಬಳಸಲಾಗಿದೆಯೆಂದು ಶಂಕಿಸಲಾಗಿರುವ ಮೊಬೈಲ್ ಫೋನ್ ಅನ್ನು ತಿಹಾರ್ ಜೈಲಿನಿಂದ ವಶಪಡಿಸಿಕೊಂಡಿದೆ. ಮುಂಬೈನ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಗುರುವಾರ ಟೆಲಿಗ್ರಾಮ್ ಚಾನೆಲ್ ಮೂಲಕ ಜೈಶ್-ಉಲ್-ಹಿಂದ್ ಎಂಬ ಸಂಘಟನೆಯು ಕಳೆದ ತಿಂಗಳು … Continued