ಅನುಭವ ಮಂಟಪ ನಿರ್ಮಾಣಕ್ಕೆ 200 ಕೋಟಿ ರೂ.ಬಿಡುಗಡೆ
ಬೆಂಗಳೂರು: ಬಸವಕಲ್ಯಾಣದಲ್ಲಿ 500 ಕೋಟಿ ರೂ.ವೆಚ್ಚದಲ್ಲಿ ಅನುಭವ ಮಂಟಪ ನಿರ್ಮಿಸಲು ನಿರ್ಧರಿಸಲಾಗಿದ್ದು, ಈ ಬಜೆಟ್ನಲ್ಲಿ 200 ಕೋಟಿ ಬಿಡುಗಡೆ ಮಾಡಲಾಗಿದ್ದು, ಶೀಘ್ರವೇ ಕಾಮಗಾರಿ ಕೈಗೆತ್ತಿಕೊಳ್ಳುವುದಾಗಿ ಮುಖ್ಯಮಂತ್ರಿ ತಿಳಿಸಿದ್ದಾರೆ. ಕಿತ್ತೂರು ರಾಣಿ ಚೆನ್ನಮ್ಮ ಅಭಿವೃದ್ಧಿ ಪ್ರಾಧಿಕಾರದ ಅಡಿ ವಿವಿಧ ಕಾಮಗಾರಿಗಳಿಗಾಗಿ 50 ಕೋಟಿ, ಬಸವಣ್ಣ ಅವರ ಜನ್ಮ ಸ್ಥಳ ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ ತಾಲ್ಲೂಕಿನ ಇಂಗಳೇಶ್ವರ … Continued