ಅಮಿತ್ ಶಾ ವಿರುದ್ಧದ ಹೇಳಿಕೆ: ರಾಹುಲ್ ಗಾಂಧಿಗೆ ಹಕ್ಕುಚ್ಯುತಿ ನೋಟಿಸ್, ಆ.28ರೊಳಗೆ ಉತ್ತರಿಸಲು ಲೋಕಸಭೆ ಸಚಿವಾಲಯ ಸೂಚನೆ

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಲೋಕಸಭೆಯಲ್ಲಿ ಮಾಡಿರುವ ಹೇಳಿಕೆಗಳಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆಯ ವಿಪಕ್ಷ ನಾಯಕ (LoP) ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಸಂಸದರಾದ ಅನುರಾಗ ಠಾಕೂರ್ ಮತ್ತು ಸಂಜಯ ಜೈಸ್ವಾಲ್ ಸಲ್ಲಿಸಿರುವ ಪ್ರತ್ಯೇಕ ಹಕ್ಕುಚ್ಯುತಿ ದೂರುಗಳ ಕುರಿತು ಲೋಕಸಭೆ ಕಾರ್ಯಾಲಯ ಸ್ಪಷ್ಟನೆ ಕೇಳಿದ್ದು, ಆಗಸ್ಟ್ 28ರೊಳಗೆ ಉತ್ತರ … Continued

ಡಬ್ಲ್ಯುಎಫ್‌ಐ ಅಧ್ಯಕ್ಷರ ವಿರುದ್ಧ ಲೈಂಗಿಕ ಕಿರುಕುಳ ಆರೋಪ ; ಕೇಂದ್ರ ಸರ್ಕಾರದ ತನಿಖೆಯ ಭರವಸೆ ನಂತರ ಧರಣಿ ಕೈಬಿಟ್ಟ ಕುಸ್ತಿಪಟುಗಳು

ನವದೆಹಲಿ: ಕೇಂದ್ರ ಸರ್ಕಾರದ ತನಿಖೆ ಭರವಸೆ ಹಿನ್ನೆಲೆಯಲ್ಲಿ ಲೈಂಗಿಕ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಸ್ತಿಪಟುಗಳು ನಡೆಸುತ್ತಿದ್ದ ಧರಣಿಯನ್ನು ಶನಿವಾರ ಅಂತ್ಯಗೊಳಿಸಿದ್ದಾರೆ. ಲೈಂಗಿತ ಕಿರುಕುಳ ಆರೋಪ ಎದುರಿಸುತ್ತಿರುವ ಕುಸ್ತಿ ಫೆಡರೇಷನ್ ಅಧ್ಯಕ್ಷ ಬೃಜ್ ಭೂಷಣ್ ಶರಣ್ ಸಿಂಗ್ ತನಿಖೆ ನಡೆಯುವವರಿಗೆ ತಮ್ಮ ಸ್ಥಾನದಿಂದ ಕೆಳಗಿಳಿಯುವುದೂ ಸೇರಿದಂತೆ ಕುಸ್ತಿಪಟುಗಳ ಬೇಡಿಕೆಗಳ ಬಗ್ಗೆ ಕೇಂದ್ರ ಸರ್ಕಾರ ಭರವಸೆ ನೀಡಿದ ಹಿನ್ನೆಲೆಯಲ್ಲಿ ಕುಸ್ತಿಪಟುಗಳು … Continued

ಕ್ರಿಪ್ಟೋಕರೆನ್ಸಿ ಮೌಲ್ಯಮಾಪನಕ್ಕೆ ಸರ್ಕಾರ ಮುಕ್ತವಾಗಿದೆ: ಠಾಕೂರ್

ನವ ದೆಹಲಿ : ಆಡಳಿತ ಸುಧಾರಿಸಲು ಮುಕ್ತವಾಗಿ ಕ್ರಿಪ್ಟೋಕರೆನ್ಸಿಗಳು ಸೇರಿದಂತೆ ಹೊಸ ತಂತ್ರಜ್ಞಾನಗಳನ್ನು ಮೌಲ್ಯಮಾಪನ ಮಾಡಲು ಮತ್ತು ಅನ್ವೇಷಿಸಲು ಸರ್ಕಾರ ಮುಕ್ತವಾಗಿದೆ ಕೇಂದ್ರದ ಹಣಕಾಉ ಖಾತೆ ರಾಜ್ಯ ಸಚಿವ ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ. ವಾಣಿಜ್ಯೋದ್ಯಮಿಗಳ ಸಂಘಟನೆ – ಇಒ ಪಂಜಾಬ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರೇ ಆಡಳಿತದ ವಿವಿಧ … Continued