ಪಕ್ಷ ವಿರೋಧಿ ಹೇಳಿಕೆ ನೀಡಿದರೆ ಕ್ರಮ; ಬಿಜೆಪಿ ಶಾಸಕರು, ನಾಯಕರಿಗೆ ಅರುಣ್ ​ಸಿಂಗ್​ ಖಡಕ್‌ ಎಚ್ಚರಿಕೆ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ನಾಯಕತ್ವದ ವಿರುದ್ಧ ಪಕ್ಷದ ನಾಯಕರು ಪರ ಹಾಗೂ ವಿರೋಧ ಹೇಳಿಕೆ ನೀಡಿದರೆ ಅವರ ವಿರುದ್ಧ ಶಿಸ್ತು ಕ್ರಮ ಜರಗಿಸಬೇಕಾಗುತ್ತದೆ ಎಂದು ರಾಜ್ಯ ಉಸ್ತುವಾರಿ ಅರುಣ್​ ಸಿಂಗ್​ ಎಚ್ಚರಿಕೆ ನೀಡಿದ್ದಾರೆ. ರಾಜ್ಯದಲ್ಲಿ ಉದ್ಭವಿಸಿದ್ದ ನಾಯಕಟ್ಟಿನ ಬಿಕ್ಕಟ್ಟು ನಿವಾರಣೆಗೆ ಬಂದಿದ್ದ ಅವರು, ಇಂದು (ಗುರುವಾರ) ಹಲವರು ಶಾಸಕರ ಅಭಿಪ್ರಾಯ ಸಂಗ್ರಹಿಸಿದರು. ನಂತರ ಮಾತನಾಡಿದ … Continued