ಪಕ್ಷ ವಿರೋಧಿ ಹೇಳಿಕೆ ನೀಡಿದರೆ ಕ್ರಮ; ಬಿಜೆಪಿ ಶಾಸಕರು, ನಾಯಕರಿಗೆ ಅರುಣ್ ಸಿಂಗ್ ಖಡಕ್ ಎಚ್ಚರಿಕೆ
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಾಯಕತ್ವದ ವಿರುದ್ಧ ಪಕ್ಷದ ನಾಯಕರು ಪರ ಹಾಗೂ ವಿರೋಧ ಹೇಳಿಕೆ ನೀಡಿದರೆ ಅವರ ವಿರುದ್ಧ ಶಿಸ್ತು ಕ್ರಮ ಜರಗಿಸಬೇಕಾಗುತ್ತದೆ ಎಂದು ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಎಚ್ಚರಿಕೆ ನೀಡಿದ್ದಾರೆ. ರಾಜ್ಯದಲ್ಲಿ ಉದ್ಭವಿಸಿದ್ದ ನಾಯಕಟ್ಟಿನ ಬಿಕ್ಕಟ್ಟು ನಿವಾರಣೆಗೆ ಬಂದಿದ್ದ ಅವರು, ಇಂದು (ಗುರುವಾರ) ಹಲವರು ಶಾಸಕರ ಅಭಿಪ್ರಾಯ ಸಂಗ್ರಹಿಸಿದರು. ನಂತರ ಮಾತನಾಡಿದ … Continued