ಸರ್ಕಾರದ ಯಾವುದೇ ಯೋಜನೆಗಳು ಪುಗಸಟ್ಟೆ ಸಿಗಲ್ಲ, ಮಾನದಂಡ ಇರಬೇಕಾಗುತ್ತದೆ : ಪ್ರಿಯಾಂಕ ಖರ್ಗೆ

ಬೆಂಗಳೂರು : ಗ್ಯಾರಂಟಿ ಯೋಜನೆಗಳು ಎಲ್ಲರಿಗೂ ಉಚಿಯವಾಗಿ ಅನ್ವಯ ಎಂದು ನಾವು ಎಲ್ಲಿಯೂ ಹೇಳಿಲ್ಲ. ಸರ್ಕಾರದ ಯಾವುದೇ ಯೋಜನೆಯನ್ನು ಹಾಗೆಯೇ ಕೊಡುವುದಿಲ್ಲ. ಅದಕ್ಕೆ ಕೆಲವು ಮನದಂಡಗಳು ಇರಬೇಕಾಗುತ್ತದೆ ಎಂದು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳು ಯಾರಿಗೆ ಸಿಗಬೇಕು ಹಾಗೂ ಯಾರಿಗೆ ಸಿಗಬಾರದು … Continued