ರಾಮಮಂದಿರ ಪ್ರತಿಷ್ಠಾಪನೆ ಪ್ರಾದೇಶಿಕ ಶಾಂತಿಗೆ ದೊಡ್ಡ ಬೆದರಿಕೆ : ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನದ ಕ್ಯಾತೆ

ವಿಶ್ವಸಂಸ್ಥೆ : ಅಯೋಧ್ಯೆಯಲ್ಲಿ ರಾಮ ಮಂದಿರದ ಪ್ರತಿಷ್ಠಾಪನೆಯು ‘ಪ್ರದೇಶದ ಶಾಂತಿ’ಗೆ ‘ದೊಡ್ಡ ಬೆದರಿಕೆಯಾಗಿದೆ’ ಎಂದು ವಿಶ್ವಸಂಸ್ಥೆಯ ಅಧಿಕಾರಿಯೊಬ್ಬರಿಗೆ ಪತ್ರ ಬರೆದು ಎಚ್ಚರಿಸುವ ಮೂಲಕ ಪಾಕಿಸ್ತಾನವು ರಾಮ ಮೀದರದ ಉದ್ಘಾಟನೆಗೆ ಕ್ಯಾತೆ ತೆಗೆದಿದೆ. ಅಯೋಧ್ಯೆಯಲ್ಲಿ ಧ್ವಂಸಗೊಂಡ ಬಾಬರಿ ಮಸೀದಿಯ ಸ್ಥಳದಲ್ಲಿ ರಾಮಮಂದಿರ ನಿರ್ಮಾಣ ಮತ್ತು ಪವಿತ್ರೀಕರಣವನ್ನು ಪಾಕಿಸ್ತಾನ ತೀವ್ರವಾಗಿ ಖಂಡಿಸುತ್ತದೆ ಎಂದು ಪಾಕಿಸ್ತಾನದ ವಿಶ್ವ ಸಂಸ್ಥೆಯ ಕಾಯಂ … Continued