ಹಿಂದಿನ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಎಪಿಎಂಸಿ ಕಾಯ್ದೆ ಹಿಂಪಡೆಯಲು ನಿರ್ಧಾರ: ಸಚಿವ ಎಚ್.ಕೆ. ಪಾಟೀಲ
ಬೆಂಗಳೂರು : ಇಡೀ ದೇಶಕ್ಕೆ ಮಾದರಿಯಾಗಿದ್ದ ಕರ್ನಾಟಕ ಎಪಿಎಂಸಿ ಕಾಯ್ದೆಯ ಬದಲಾಗಿ ಬಿಜೆಪಿ ಸರ್ಕಾರ ಜಾರಿಗೊಳಿಸಿದ್ದ ಎಪಿಎಂಸಿ ತಿದ್ದುಪಡಿ ಕಾಯ್ದೆ ಹಿಂಪಡೆದು ಮೂಲ ಕಾಯ್ದೆಯನ್ನು ಮತ್ತಷ್ಟು ಸುಧಾರಣೆಗಳೊಂದಿಗೆ ಮರು ಜಾರಿಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ಜುಲೈ 3ರಿಂದ ಆರಂಭವಾಗಲಿರುವ ವಿಧಾನಮಂಡಲ ಅಧಿವೇಶನದಲ್ಲಿ ಈ ಸುಧಾರಿತ ಎಪಿಎಂಸಿ ಮಸೂದೆ ಮಂಡಿಸಲು ತೀರ್ಮಾನಿಸಿದೆ. ಪ್ರಸ್ತುತ ಇರುವ ಎಪಿಎಂಸಿ ತಿದ್ದುಪಡಿ … Continued