ಬ್ಯಾಡಗಿ : ಮೆಣಸಿನಕಾಯಿ ದರ ಕುಸಿತ ; ರೈತರಿಂದ ಕಲ್ಲು ತೂರಾಟ, ವಾಹನಗಳಿಗೆ ಬೆಂಕಿ

ಹಾವೇರಿ : ಜಿಲ್ಲೆಯ ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆಯಲ್ಲಿ ಸೋಮವಾರ ದರ ಕುಸಿತದ ನಂತರ ರೈತರ ಪ್ರತಿಭಟನೆ ವಿಕೋಪಕ್ಕೆ ತಿರುಗಿ ಮಾರುಕಟ್ಟೆ ಆಡಳಿತ ಕಚೇರಿಗೆ ಕಲ್ಲುತೂರಿ, ವಾಹನಗಳಿಗೆ ಬೆಂಕಿ ಹಚ್ಚಿದ ಘಟನೆ ನಡೆದಿದೆ ಎಂದು ವರದಿಯಾಗಿದೆ. ಬ್ಯಾಡಗಿ ಒಣ ಮೆಣಸಿನಕಾಯಿ ಮಾರುಕಟ್ಟೆ ಅಂತಾರಾಷ್ಟ್ರೀಯ ಮಟ್ಟದ ಮಾರುಕಟ್ಟೆಯಾಗಿದೆ. ಪ್ರತಿ ಕ್ವಿಂಟಲ್ ಮೆಣಸಿನಕಾಯಿಗೆ ಕಳೆದ ವಾರ 20 ಸಾವಿರ ರೂ. … Continued