ಶಸ್ತ್ರಚಿಕಿತ್ಸೆ ನಂತರ ಚೇತರಿಕೆ : ವೀಡಿಯೊ ಹಂಚಿಕೊಂಡ ಸದ್ಗುರು

ನವದೆಹಲಿ: ದೆಹಲಿಯ ಇಂದ್ರಪ್ರಸ್ಥ ಅಪೊಲೊ ಆಸ್ಪತ್ರೆಯಲ್ಲಿ ತುರ್ತು ಮೆದುಳಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ 66 ವರ್ಷದ ಅಧ್ಯಾತ್ಮ ಗುರು ಜಗ್ಗಿ ವಾಸುದೇವ (ಸದ್ಗುರು) ಅವರು ಚೇತರಿಸಿಕೊಳ್ಳುತ್ತಿದ್ದಾರೆ. ತಮ್ಮ ಆರೋಗ್ಯದಲ್ಲಿನ ಚೇತರಿಕೆಯ ಬಗ್ಗೆ ಈಶಾ ಫೌಂಡೇಶನ್‌ ಸಂಸ್ಥಾಪಕರಾದ ಸದ್ಗುರು ಅವರು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿದ್ದಾರೆ. ‘ಸದ್ಗುರು ಚೇತರಿಸಿಕೊಳ್ಳುವ ಹಾದಿಯಲ್ಲಿದ್ದಾರೆ’ ಎಂದು ವೀಡಿಯೊಕ್ಕೆ ಕ್ಯಾಪ್ಶನ್‌ ನೀಡಲಾಗಿದ್ದು, ಸದ್ಗುರು ಅವರು … Continued

ದೆಹಲಿ ಆಸ್ಪತ್ರೆಯಲ್ಲಿ ಮಿದುಳಿನ ರಕ್ತಸ್ರಾವಕ್ಕೆ ಶಸ್ತ್ರಚಿಕಿತ್ಸೆಗೆ ಒಳಗಾದ ಸದ್ಗುರು

ನವದೆಹಲಿ : ಸದ್ಗುರು ಜಗ್ಗಿ ವಾಸುದೇವ ಅವರು ಮೆದುಳು ರಕ್ತಸ್ರಾವದಿಂದಾಗಿ ದೆಹಲಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ ಎಂದು ಅವರ ಇಶಾ ಫೌಂಡೇಶನ್ ಹೇಳಿಕೆಯಲ್ಲಿ ತಿಳಿಸಿದೆ. 66 ವರ್ಅಷದ ಸದ್ಗುರು ಅವರು ಉತ್ತಮವಾಗಿ ಚೇತರಿಸಿಕೊಳ್ಳುತ್ತಿದ್ದಾರೆ ಮತ್ತು “ನಿರೀಕ್ಷೆ ಮೀರಿ” ಸುಧಾರಿಸುತ್ತಿದ್ದಾರೆ ಎಂದು ಅದು ಹೇಳಿದೆ. “ಅಪೋಲೋ ಆಸ್ಪತ್ರೆಯ ನರಶಸ್ತ್ರಚಿಕಿತ್ಸಕರು ನನ್ನ ತಲೆಬುರುಡೆಯನ್ನು ಕತ್ತರಿಸಿ ಏನನ್ನೋ ಹುಡುಕಲು ಪ್ರಯತ್ನಿಸಿದರು. … Continued