ಕ್ಷಮೆಯಾಚಿಸಿ ಇಲ್ಲವೇ ಕಾನೂನು ಕ್ರಮ ಎದುರಿಸಿ: ಆದಿಪುರುಷ ಸಿನೆಮಾ ನಿರ್ದೇಶಕರಿಗೆ ನೋಟಿಸ್

ನವದೆಹಲಿ: ಪ್ರಭಾಸ್ ಮತ್ತು ಕೃತಿ ಸನೋನ್ ಅಭಿನಯದ ‘ಆದಿಪುರುಷ’ ಚಿತ್ರದ ನಿರ್ದೇಶಕ ಓಂ ರಾವುತ್ ಅವರಿಗೆ ಸರ್ವ ಬ್ರಾಹ್ಮಣ ಮಹಾಸಭಾ ಗುರುವಾರ ನೋಟಿಸ್ ಕಳುಹಿಸಿದ್ದು, ಏಳು ದಿನಗಳಲ್ಲಿ ಚಿತ್ರದಲ್ಲಿನ ವಿವಾದಾತ್ಮಕ ದೃಶ್ಯಗಳನ್ನು ತೆಗೆದುಹಾಕಬೇಕು ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದೆ. ಸರ್ವ ಬ್ರಾಹ್ಮಣ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಸುರೇಶ್ ಮಿಶ್ರಾ ಅವರ ಪರವಾಗಿ ವಕೀಲ … Continued