ದೈವಕ್ಕೆ ಅಪಮಾನ ; ಮೈಸೂರು ಚಾಮುಂಡೇಶ್ವರಿ ದೇವಿಯ ಮುಂದೆ ಕ್ಷಮೆಯಾಚಿಸಿದ ನಟ ರಣವೀರ ಸಿಂಗ್
ಮೈಸೂರು: ಬಾಲಿವುಡ್ ನಟ ರಣವೀರ ಸಿಂಗ್ ಅವರು ಮಂಗಳವಾರ (ಮೇ 26) ಬೆಳಿಗ್ಗೆ ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ‘ಕಾಂತಾರ’ ಚಿತ್ರದ ದೈವದ ದೃಶ್ಯವನ್ನು ಅಣಕಿಸಿದ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನೀಡಿದ್ದ ನಿರ್ದೇಶನದ ಮೇರೆಗೆ ಅವರುಬಚಾಮುಂಡೇಶ್ವರಿ ದೇವಿಯ ಎದುರು ಕ್ಷಮೆಯಾಚಿಸಿದ್ದಾರೆ. 2025ರ ನವೆಂಬರ್ 30 ರಂದು ಗೋವಾದಲ್ಲಿ ನಡೆದ ಅಂತಾರಾಷ್ಟ್ರೀಯ … Continued