ಸ್ಟಾಫ್‌ ಸೆಲೆಕ್ಷನ್‌ ಕಮಿಷನ್ ನಿಂದ 8326 ಹುದ್ದೆಗೆ ಅರ್ಜಿ ಆಹ್ವಾನ : ಎಸ್‌ ಎಸ್‌ ಎಲ್‌ ಸಿ ಉತ್ತೀರ್ಣರಾದವರು ಅರ್ಜಿ ಸಲ್ಲಿಸಬಹುದು…

ಕೇಂದ್ರ ಸರ್ಕಾರದ ಇಲಾಖೆಗಳು, ಸಚಿವಾಲಯಗಳಿಗೆ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡುವ ಸ್ಟಾಫ್‌ ಸೆಲೆಕ್ಷನ್‌ ಕಮಿಷನ್ (Staff Selection Commission) 8326 ಮಲ್ಟಿ ಟಾಸ್ಕಿಂಗ್ ಸ್ಟಾಫ್‌ ಹಾಗೂ ಹವಾಲ್ದಾರ್‌ ಹುದ್ದೆಗಳ ಭರ್ತಿಗೆ ಪ್ರಕಟಣೆ ಹೊರಡಿಸಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಜುಲೈ 31 ರವರೆಗೆ ಆನ್‌ಲೈನ್‌ ನಲ್ಲಿ ಅರ್ಜಿ ಸಲ್ಲಿಸಲು … Continued

ʼಯುವನಿಧಿ ಯೋಜನೆʼಗೆ ಈವರಗೆ 32 ಸಾವಿರ ಅರ್ಜಿ ಸಲ್ಲಿಕೆ : ಬೆಳಗಾವಿ, ಬೆಂಗಳೂರಲ್ಲಿ ಹೆಚ್ಚು

ಬೆಂಗಳೂರು : ಕರ್ನಾಟಕ ಸರ್ಕಾರದ 5 ಗ್ಯಾರಂಟಿಗಳಲ್ಲಿ ಒಂದಾದ ನಿರುದ್ಯೋಗಿ ಪದವೀಧರರು ಹಾಗೂ ಡಿಪ್ಲೊಮಾ ಪಾಸಾದವರಿಗೆ ಭತ್ಯೆ ನೀಡುವ “ಯುವನಿಧಿ ಯೋಜನೆ” ಚಾಲನೆ ಸಿಕ್ಕಿದ್ದು, ಅರ್ಜಿಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿವೆ. ಆರಂಭವಾದ ಸುಮಾರು 10 ದಿನಗಳಲ್ಲಿ ಈವರೆಗೆ ಒಟ್ಟು 32,184 ಪದವೀಧರರು ಅರ್ಜಿ ಸಲ್ಲಿಸಿದ್ದಾರೆ. ಸ್ವಾಮಿ ವಿವೇಕಾನಂದ ಜಯಂತಿ ಅಂಗವಾಗಿ ಜನವರಿ 12ರಂದು ಶಿವಮೊಗ್ಗದಲ್ಲಿ ನಡೆಯುವ ವಿಶೇಷ … Continued

ತಮ್ಮನ್ನು ಬಂಧಿಸದಂತೆ ತಡೆ ನೀಡಬೇಕು ಎಂದು ಕೋರಿ ಸುಪ್ರೀಕೋರ್ಟ್‌ ಮೆಟ್ಟಿಲೇರಿದ ನೂಪುರ್‌ ಶರ್ಮಾ

ನವದೆಹಲಿ: ಪ್ರವಾದಿ ಮೊಹ್ಮಮದ್‌ ಅವರ ಕುರಿತು ನೀಡಿದ್ದ ವಿವಾದಾತ್ಮಕ ಹೇಳಿಕೆಯ ಹಿನ್ನೆಲೆಯಲ್ಲಿ ದೇಶದ ವಿವಿಧೆಡೆ ತಮ್ಮ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ಗಳನ್ನು ದೆಹಲಿಗೆ ವರ್ಗಾಯಿಸುವಂತೆ ಕೋರಿದ್ದ ತಮ್ಮ ಹಿಂದಿನ ಮನವಿಯನ್ನು ಮರುಸ್ಥಾಪಿಸಲು ಹಾಗೂ ತಮ್ಮನ್ನು ಬಂಧಿಸದಂತೆ ತಡೆ ನೀಡಬೇಕು ಕೋರಿ ಬಿಜೆಪಿಯ ಮಾಜಿ ವಕ್ತಾರೆ ನೂಪುರ್‌ ಶರ್ಮಾ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದಾರೆ. ಜುಲೈ 1ರಂದು ಶರ್ಮಾ ವಿರುದ್ಧ … Continued