ಹುಬ್ಬಳ್ಳಿ-ಧಾರವಾಡ ಪಾಲಿಕೆ ಚುನಾವಣೆ ಮೀಸಲಾತಿ ಮತ್ತೆ ಹೈಕೋರ್ಟ್‌ ಅಂಗಳಕ್ಕೆ

posted in: ರಾಜ್ಯ | 0

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆಗೆ ಸರಕಾರ ನಿಗದಿ ಪಡಿಸಿದ್ ಮೀಸಲಾತಿ ಮತ್ತು ಮತದಾರರ ಹಂಚಿಕೆ ಅವೈಜ್ಞಾನಿಕವಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ನಾಯಕರು ಹೈಕೋರ್ಟ ಧಾರವಾಡ ಪೀಠದ ಮೊರೆ ಹೋಗಿದ್ದು, ಎರಡೂವರೆ ವರ್ಷಗಳಿಂದಲೂ ಚುನಾವಣೆ ನಡೆಯದಿರುವ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆಗೆ ಮತ್ತಷ್ಟು ವಿಳಂಬಗೊಳ್ಳುವ ಸಾಧ್ಯತೆ ಇದೆ. ಎರಡೂವರೆ ವರ್ಷಗಳಿಂದ ಮಹಾನಗರ ಪಾಲಿಕೆಗೆ ಚುನಾಯಿತ ಪ್ರತಿನಿಧಿಗಳೇ … Continued