ಯಾವ ಕ್ಷಣದಲ್ಲೂ ನಿಗಮ‌ ಮಂಡಳಿ ನೇಮಕಾತಿ ಪಟ್ಟಿ ಬಿಡುಗಡೆಯಾಗಬಹುದು : 39 ಕಾರ್ಯಕರ್ತರಿಗೆ, 36 ಶಾಸಕರಿಗೆ ಅವಕಾಶ ; ಡಿಸಿಎಂ ಶಿವಕುಮಾರ

ಬೆಂಗಳೂರು: ನಿಗಮ ಮಂಡಳಿ ನೇಮಕಾತಿ ಪಟ್ಟಿ ಈಗಾಗಲೇ ಅಂತಿಮಗೊಂಡಿದ್ದು, ಯಾವುದೇ ಕ್ಷಣದಲ್ಲಿ ಪ್ರಕಟವಾಗಬಹುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೇಳಿದ್ದಾರೆ. ವಿಧಾನಸೌಧದ ಬಳಿ ಗುರುವಾರ ಮಾಧ್ಯಮದವರ ಜೊತೆ ಮಾತನಾಡಿದ ಅವರು, 39 ಮಂದಿ ಕಾರ್ಯಕರ್ತರಿಗೆ ಹಾಗೂ 36 ಶಾಸಕರನ್ನು ಮೊದಲ ಪಟ್ಟಿಯಲ್ಲಿ ನೇಮಕಾತಿ ಮಾಡಲಾಗುತ್ತದೆ. ಪಟ್ಟಿ ಯಾವುದೇ ಕ್ಷಣದಲ್ಲಾದರೂ ಪಟ್ಟಿ ಬಿಡುಗಡೆ ಆಗಬಹುದು ಎಂದರು. ಕಾರ್ಯಕರ್ತರು … Continued

ಕರ್ನಾಟಕ ಬಿಜೆಪಿ ವಕ್ತಾರರು, ಪ್ರಕೋಷ್ಠಗಳಿಗೆ ಸಂಚಾಲಕರ ನೇಮಕ, ರಾಜ್ಯ ಬಿಜೆಪಿ ವಕ್ತಾರರಾಗಿ ಹಿರಿಯ ಪತ್ರಕರ್ತ ಹರಿಪ್ರಕಾಶ ಕೋಣೆಮನೆ ನೇಮಕ

ಬೆಂಗಳೂರು: ರಾಜ್ಯಾಧ್ಯಕ್ಷರಾದ ಬಿವೈ ವಿಜಯೇಂದ್ರ ಅವರು ರಾಜ್ಯ ಬಿಜೆಪಿಯ ಬಿಜೆಪಿ ಮುಖ್ಯ ವಕ್ತಾರರು ಮತ್ತು ವಕ್ತಾರರು ಮತ್ತು ವಿವಿಧ ಪ್ರಕೋಷ್ಠಗಳಿಗೆ ಸಂಚಾಲಕ ಹಾಗೂ ಸಹಸಂಚಾಲಕರನ್ನು ನೇಮಿಸಿ ಆದೇಶ ಹೊರಡಿಸಿದ್ದಾರೆ. ಒಬ್ಬ ಮುಖ್ಯ ವಕ್ತಾರ ಹಾಗೂ 10 ಮಂದಿಯನ್ನು ವಕ್ತಾರರಾಗಿ ನೇಮಕ ಮಾಡಲಾಗಿದೆ. ಮುಖ್ಯ ವಕ್ತಾರರಾಗಿ ಅಶ್ವತ್ಥ ನಾರಾಯಣ (ಮಾಜಿ ವಿಧಾನಪರಿಷತ್ ಸದಸ್ಯ) ನೇಮಕ ಮಾಡಲಾಗಿದೆ. ವಕ್ತಾರರಾಗಿ … Continued

ಲೋಕಸಭೆ ಚುನಾವಣೆಗೆ ಮುನ್ನ ಬಂಡಿ ಸಂಜಯ, ಸುನಿಲ ಬನ್ಸಾಲ್, ಇತರರಿಗೆ ಪಕ್ಷದಲ್ಲಿ ಮಹತ್ವದ ಹೊಣೆಗಾರಿಕೆ ನೀಡಿದ ಬಿಜೆಪಿ

ನವದೆಹಲಿ: 2024 ರ ಲೋಕಸಭಾ ಚುನಾವಣೆಗೆ ಕೇವಲ ತಿಂಗಳುಗಳು ಬಾಕಿ ಇರುವಾಗ, ಭಾರತೀಯ ಜನತಾ ಪಕ್ಷ (ಬಿಜೆಪಿ) ಬುಧವಾರ ಪಕ್ಷದ ವಿವಿಧ ವಿಭಾಗಗಳಿಗೆ ಪ್ರಮುಖ ನೇಮಕಾತಿಗಳನ್ನು ಮಾಡಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಹಲವು ಮುಖಂಡರನ್ನು ವಿವಿಧ ಇಲಾಖೆಗಳ ಉಸ್ತುವಾರಿಗಳನ್ನಾಗಿ ನೇಮಿಸಿದ್ದಾರೆ. ಜೆಪಿ ನಡ್ಡಾ ಅವರು ಅನುಮೋದಿಸಿದ ನೇಮಕಾತಿಗಳ ಪಟ್ಟಿ ಇಲ್ಲಿದೆ: ಸುನಿಲ … Continued

ಚುನಾವಣಾಧಿಕಾರಿಗಳ ನೇಮಕಾತಿಗಳ ನೇಮಕಾತಿಗೆ ನೂತನ ಮಸೂದೆ : ಆಯ್ಕೆ ಸಮಿತಿಯಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿಗಳಿಲ್ಲ

ನವದೆಹಲಿ: ಇಂದು, ಗುರುವಾರ (ಆಗಸ್ಟ್‌ ೧೦) ರಾಜ್ಯಸಭೆಯಲ್ಲಿ ಮಂಡಿಸಲಿರುವ ಹೊಸ ಮಸೂದೆಯ ಪ್ರಕಾರ ಪ್ರಧಾನಮಂತ್ರಿ, ಲೋಕಸಭೆಯ ವಿರೋಧ ಪಕ್ಷದ ನಾಯಕ ಮತ್ತು ಕ್ಯಾಬಿನೆಟ್ ಸಚಿವರನ್ನು ಒಳಗೊಂಡ ತ್ರಿಸದಸ್ಯ ಸಮಿತಿಯು ಮುಖ್ಯ ಚುನಾವಣಾ ಆಯುಕ್ತ ಮತ್ತು ಚುನಾವಣಾ ಆಯುಕ್ತರನ್ನು ಆಯ್ಕೆ ಮಾಡಲಿದೆ. ಮಾರ್ಚ್‌ನಲ್ಲಿ, ಸುಪ್ರೀಂ ಕೋರ್ಟ್, ಚುನಾವಣಾ ಆಯೋಗದ ಸ್ವಾತಂತ್ರ್ಯವನ್ನು ಖಾತ್ರಿಪಡಿಸುವ ಪ್ರಯತ್ನದಲ್ಲಿ, ಪ್ರಧಾನಿ, ಲೋಕಸಭೆಯ ವಿರೋಧ … Continued