2010ರ ಪ್ರಚೋದನಕಾರಿ ಭಾಷಣ ಪ್ರಕರಣ : ಲೇಖಕಿ ಅರುಂಧತಿ ರಾಯ್, ಕಾಶ್ಮೀರದ ಪ್ರಾಧ್ಯಾಪಕರ ವಿರುದ್ಧ ಕಾನೂನು ಕ್ರಮಕ್ಕೆ ದೆಹಲಿ ಎಲ್‌ಜಿ ಅನುಮೋದನೆ

ನವದೆಹಲಿ: ಪ್ರಚೋದನಕಾರಿ ಭಾಷಣಗಳಿಗೆ ಸಂಬಂಧಿಸಿದ 2010ರ ಪ್ರಕರಣದಲ್ಲಿ ಲೇಖಕಿ ಅರುಂಧತಿ ರಾಯ್ ಮತ್ತು ಮಾಜಿ ಕಾಶ್ಮೀರಿ ಪ್ರಾಧ್ಯಾಪಕರ ವಿರುದ್ಧ ಕಾನೂನು ಕ್ರಮ ಜರುಗಿಸಲು ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರು ಅನುಮತಿ ನೀಡಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಸುಶೀಲ್ ಪಂಡಿತ ಮತ್ತು ‘ರೂಟ್ಸ್ ಇನ್ ಕಾಶ್ಮೀರ್’ ಎಂಬ ಹೆಸರಿನ ಕಾಶ್ಮೀರಿ ಪಂಡಿತ ಸಂಘಟನೆಯು … Continued