ಸೋಮವಾರ ಜೆಡಿಎಸ್ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ

ರಾಮನಗರ : ಸೋಮವಾರ ಜೆಡಿಎಸ್ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ. ರಾಮನಗರದ ಕೇತಗಾನಹಳ್ಳಿಯಲ್ಲಿ ಇಂದು, ಸೋಮವಾರ ಮಾತನಾಡಿದ ಎಚ್.ಡಿ ಕುಮಾರಸ್ವಾಮಿ ಅವರು, ಜೆಡಿಎಸ್ ಮುಳುಗಿಸಲು ಕಾಂಗ್ರೆಸ್‌ನವರು ನಮ್ಮ ಶಾಸಕರನ್ನ ಕರೆದುಕೊಂಡು ಹೋದರು. ಇದೀಗ ಕಾಂಗ್ರೆಸ್‌ನಿಂದಲೇ ಜೆಡಿಎಸ್‌ಗೆ ಬರುತ್ತಿದ್ದಾರೆ. ರಘು ಆಚಾರ್ ನಮ್ಮ ಜೊತೆ ಮಾತನಾಡಿದ್ದಾರೆ. ಜೆಡಿಎಸ್ … Continued

ಕುಮಟಾ: ನಾಳೆ ಲಯನ್ಸ್ ರೇವಣಕರ್ ಕಣ್ಣಿನ ಆಸ್ಪತ್ರೆ ವಿಸ್ತೃತ ಕಟ್ಟಡ -ಆಧುನಿಕ ಸೌಲಭ್ಯಗಳ ಉದ್ಘಾಟನೆ, ಆರೋಗ್ಯ ಸಚಿವ ಡಾ.ಸುಧಾಕರ ಭಾಗಿ

ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಬಗ್ಗೋಣ ರಸ್ತೆ ವಿದ್ಯಾಗಿರಿಯಲ್ಲಿರುವ ಲಯನ್ಸ್ ರೇವಣಕರ ಚಾರಿಟೇಬಲ್ ಕಣ್ಣಿನ ಆಸ್ಪತ್ರೆ ವಿಸ್ತ್ರತ ಕಟ್ಟಡದ ಉದ್ಘಾಟನಾ ಸಮಾರಂಭ ಏಪ್ರಿಲ್‌ ೧೦ರಂದು ಸಂಜೆ ೪:೩೦ ಘಂಟೆಗೆ ನಡೆಯಲಿದ್ದು, ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ ಹಾಗೂ ಲಯನ್ಸ್ ಅಂತರಾಷ್ಟ್ರೀಯದ ಮಾಜಿ ನಿರ್ದೇಶಕರಾದ ಕೆ. ವಂಶೀಧರ ಬಾಬು ಉದ್ಘಾಟಿಸಲಿದ್ದಾರೆ. ಕುಮಟಾದ … Continued