ಕರ್ನಾಟಕದಲ್ಲಿ ಕೋವಿಡ್‌ ಕ್ರಮ; ಏಪ್ರಿಲ್ 20ರಂದು ಮತ್ತೆ ಸಭೆ ಸೇರಿ ನಿರ್ಧಾರ ಎಂದ ಸಿಎಂ

ಬೆಂಗಳೂರು: ಕರ್ನಾಟಕದಲ್ಲಿ ಪ್ರಕರಣಗಳು ಹೆಚ್ಚುತ್ತಿವೆ, ನಾವು ಎಲ್ಲಾ ಮಾಹಿತಿ ಸಂಗ್ರಹಿಸಿದ್ದೇವೆ. ಏಪ್ರಿಲ್ 20ರ ವರೆಗೆ ಎಂಟು ನಗರಗಳಲ್ಲಿ ರಾತ್ರಿ ಕರ್ಫ್ಯೂ ಮುಂದುವರಿಯುತ್ತದೆ, ಹಾಗೂ ರಾಜ್ಯದಲ್ಲಿ ಅಸ್ತಿತ್ವದಲ್ಲಿರುವ ನಿರ್ಬಂಧಗಳು ಮುಂದುವರಿಯುತ್ತವೆ. ಏಪ್ರಿಲ್ 20ರ ನಂತರ ಮತ್ತೊಮ್ಮೆ ಸಭೆ ಸೇರಿ ಮುಂದೆ ಯಾವ ಕ್ರಮ ಕೈಗೊಳ್ಳಬೇಕು ಎಂದು ತೀರ್ಮಾನಿಸಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ಶುಕ್ರವಾರತಮ್ಮ ನಿವಾಸದಲ್ಲಿ ಕೋವಿಡ್‌ … Continued