ರಾಜ್ಯದ ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಎರಡು ದಿನ ಮಳೆ ಸಾಧ್ಯತೆ :ಮುನ್ಸೂಚನೆ

ಬೆಂಗಳೂರು: ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಎರಡು ದಿನಗಳು ಮಳೆಬೀಳುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಇಂದು (ಶನಿವಾರ) ಮತ್ತು ನಾಳೆ (ಭಾನುವಾರ) ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ. ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಏ.11ರವರೆಗೂ ಮಳೆ ಬೀಳುವ ಸಂಭವವಿದ್ದು, … Continued

ಧಾರವಾಡ: ನಾಳೆ ವಿಧಾನ ಪರಿಷತ್‌ ಸಭಾಪತಿ ಹೊರಟ್ಟಿಗೆ ಅಭಿನಂದನಾ ಸಮಾರಂಭ

ಧಾರವಾಡ: ಧಾರವಾಡದ ವಿದ್ಯಾಗಿರಿಯ ಜನತಾ ಶಿಕ್ಷಣ ಸಮಿತಿಯ ಪರವಾಗಿ ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಅಭಿನಂದನಾ ಸಮಾರಂಭ ಏಪ್ರಿಲ್‌ ೯ ರಂದು ಬೆಳಿಗ್ಗೆ ೧೦:೩೦ಕ್ಕೆ ಧಾರವಾಡದ ಜೆ.ಎಸ್.ಎಸ್ ಸನ್ನಿಧಿ ಕಲಾಕ್ಷೇತ್ರದಲ್ಲಿ ನಡೆಯಲಿದೆ. ಕಾರ್ಯಕ್ರಮದ ಸಾನಿಧ್ಯವನ್ನು ಧಾರವಾಡ ಮುರುಘಾಮಠದ ಶ್ರೀ ಮಲ್ಲಿಕಾರ್ಜುನ ಮಹಾಸ್ವಾಮಿಗಳು ವಹಿಸಲಿದ್ದಾರೆ. ಖ್ಯಾತ ಸಂಸ್ಕೃತ ವಿದ್ವಾಂಸ ವೆಂಕಟ ನರಸಿಂಹ ಜೋಶಿಯ ಶುಭಾಶಂಸನೆ … Continued

ಐಪಿಎಲ್‌ಗೆ ಮುಹೂರ್ತ ಫಿಕ್ಸ್‌, ಏ೯ರಿಂದ ಆರಂಭ

ನವ ದೆಹಲಿ: ಕ್ರಿಕೆಟ್ ಪ್ರೇಮಿಗಳು ಕಾತುರದಿಂದ ಕಾಯುತ್ತಿದ್ದ 2021ರ ಇಂಡಿಯನ್​ ಪ್ರೀಮಿಯರ್ ಲೀಗ್ (ಐಪಿಎಲ್)​ ಟೂರ್ನಿಗೆ ಮುಹೂರ್ತ ಫಿಕ್ಸ್ ಆಗಿದ್ದು, ಏಪ್ರಿಲ್​​ 9 ರಿಂದ ಪಂದ್ಯ ಆರಂಭಗೊಳ್ಳಲಿದೆ. ಒಟ್ಟು ೬೦ ಪಂದ್ಯಗಳನ್ನೊಳಗೊಂಡ ಈ ಐಪಿಎಲ್‌ ಪಂದ್ಯಾವಳಿಯು ಏ.೯ರಿಂದ ಆರಂಭವಾಗಲಿದ್ದು, ಅಂತಿಮ ಪಂದ್ಯ ಅಹಮದಾಬಾದ್​ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ತಿಳಿಸಲಾಗಿದೆ. ಪಂದ್ಯಾವಳಿಯು ಏಪ್ರಿಲ್​​ 9 … Continued