ವೀಡಿಯೊ…| ಭಟ್ಕಳ : ಸಮುದ್ರಕ್ಕೆ ಜಿಗಿದು ಈಜಿದ ಸಚಿವ ಮಂಕಾಳ ವೈದ್ಯ…!

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಬೆಳಕೆ ಸಮೀಪ ಅರಬ್ಬಿ ಸಮುದ್ರದಲ್ಲಿ ಕೃತಕ ಬಂಡೆಸಾಲು ಅಳವಡಿಕೆ ಕಾಮಗಾರಿಗೆ ಚಾಲನೆ ನೀಡಲು ಆಗಮಿಸಿದ್ದ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಮಂಕಾಳ ವೈದ್ಯ ಸಮುದ್ರದಲ್ಲಿ ಈಜಿ ಗಮನ ಸೆಳೆದಿದ್ದಾರೆ. ಬೆಳಕೆಯ ಸಮುದ್ರ ತೀರದಲ್ಲಿ ಕೃತಕ ಬಂಡೆಗಳನ್ನು ಸ್ಥಾಪಿಸುವ ಕಾರ್ಯಕ್ರಮಕ್ಕೆ … Continued