ಉತ್ತರ ಕನ್ನಡ : ಆಳ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ
ಕಾರವಾರ : ಉತ್ತರ ಕನ್ನ ಜಿಲ್ಲೆಯ ಆಳ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆಯಾದ ಘಟನೆ ಸಂಭವಿಸಿದೆ ಎಂದು ವರದಿಯಾಗಿದೆ. ಬೋಟ್ನಲ್ಲಿದ್ದ ಎಲ್ಲಾ 7 ಮೀನುಗಾರರನ್ನು ಸಕಾಲದಲ್ಲಿ ರಕ್ಷಿಸಲಾಗಿದೆ. ಮುಳುಗಡೆಯಾದ ಬೋಟ್ ‘ಶ್ರೀ ನವರತ್ನ’ ಅಂಕೋಲಾ ತಾಲೂನಿ ಬೆಳಂಬಾರದಿಂದ ಮೀನುಗಾರಿಕೆಗೆ ತೆರಳಿತ್ತು. ಇದು ಹಿಂತಿರುಗಿ ಬರುವಾಗ ಹೊನ್ನಾವರ ಹಾಗೂ ಕುಮಟಾ ವ್ಯಾಪ್ತಿಯ ಆಳ ಸಮುದ್ರದಲ್ಲಿ ಮುಳುಗಲು ಪ್ರಾರಂಭಿಸಿದೆ. … Continued