ಅಶೋಕ ಹಾಸ್ಯಗಾರ, ಬನಾರಿ, ಸಾಮಗ, ಸಿದ್ದಕಟ್ಟೆಗೆ ‘ಯಕ್ಷ ಮಂಗಳ ಪ್ರಶಸ್ತಿ’ ಪ್ರದಾನ
ಮಂಗಳೂರು : ಉಳ್ಳಾಲ ಯಕ್ಷಗಾನ ಕಲೆಗೆ ವಿಶೇಷ ಉತ್ತೇಜನವಿದೆ. ಯಕ್ಷಗಾನ ಸುಯೋಗವೆಂದರೆ ಎಂಜಿನಿಯರ್, ಡಾಕ್ಟರ್, ಶಿಕ್ಷಕರು ಮೊದಲಾದ ವಿವಿಧ ಕ್ಷೇತ್ರಗಳ ಆಸಕ್ತರ ಮೂಲಕ ಸಮೃದ್ಧವಾಗಿ ಬೆಳೆಯುತ್ತಿದೆ. ವಿದ್ಯಾವಂತರು ಸೃಜನಶೀಲತೆಗೆ ಒತ್ತು ಕೊಡುವಂತೆ ಪರಂಪರೆಯನ್ನೂ ಉಳಿಸಿಕೊಳ್ಳಬೇಕು ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಹೇಳಿದ್ದಾರೆ. ಮಂಗಳೂರು ವಿಶ್ವ ವಿದ್ಯಾಲಯದ ಡಾ.ಯು.ಆರ್ ರಾವ್ … Continued