ಪಿಎಸ್​ಐ ಹುದ್ದೆ ನೇಮಕಾತಿ ಮರು ಪರೀಕ್ಷೆಗೆ ರಾಜ್ಯ ಸರ್ಕಾರ ನಿರ್ಧಾರ: ಆರಗ ಜ್ಞಾನೇಂದ್ರ ಘೋಷಣೆ

ಬೆಂಗಳೂರು: ಕರ್ನಾಟಕದಲ್ಲಿ ಪಿಎಸ್​ಐ ಹುದ್ದೆ ನೇಮಕಾತಿಗೆ ಮರು ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರಕಟಿಸಿದ್ದಾರೆ. ಈ ಹಿಂದೆ ನಡೆದಿದ್ದ ಪಿಎಸ್‌ಐ ಪರೀಕ್ಷೆ ಫಲಿತಾಂಶವನ್ನು ರಾಜ್ಯ ಸರ್ಕಾರ ರದ್ದು ಮಾಡಿದೆ. 545 ಪಿಎಸ್​ಐ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಶುಕ್ರವಾರ ಗೃಹ ಸಚಿವ ಆರಗ ಜ್ಞಾನೇಂದ್ರ ಈ ಮಾಹಿತಿ … Continued