ಅರಾವಳಿ ಪರ್ವತ ಶ್ರೇಣಿ ; ತನ್ನ ಆದೇಶಕ್ಕೆ ತಡೆ ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ : ಉತ್ತರ ಭಾರತದ ವಿವಿಧ ರಾಜ್ಯಗಳಲ್ಲಿ ಹಬ್ಬಿರುವ ಅರಾವಳಿ ಪರ್ವತ ಶೇಣಿಗೆ ಸಂಬಂಧಿಸಿದಂತೆ ತಾನು ಅನುಮೋದಿಸಿದ್ದ ಕೆಲವು ಅಂಶಗಳ ಬಗ್ಗೆ ಸ್ಪಷ್ಟೀಕರಣ ಅಗತ್ಯವಿದೆ ಎಂದು ಹೇಳಿರುವ ಸುಪ್ರೀಂ ಕೋರ್ಟ್‌ ಕಳೆದ ತಿಂಗಳು ತಾನು ನೀಡಿದ್ದ ತೀರ್ಪಿಗೆ ಸೋಮವಾರ ತಾತ್ಕಾಲಿಕ ತಡೆ ನೀಡಿದೆ. ಜೊತೆಗೆ, ಅಧಿಕಾರಿಗಳನ್ನು ಬಹುತೇಕ ಒಳಗೊಂಡಿದ್ದ ಹಿಂದಿನ ಸಮಿತಿಯ ಶಿಫಾರಸುಗಳಿಂದ ಉಂಟಾಗುವ ಪರಿಸರ … Continued