ಉದ್ಧವ್‌ ರಾಜೀನಾಮೆ ಕೇಳಿದ್ದಕ್ಕೆ ಸಂಸತ್ತಿನ ಮೊಗಸಾಲೆಯಲ್ಲಿ ನನಗೆ ಶಿವಸೇನೆ ಸಂಸದ ಸಾವಂತ್‌ ಬೆದರಿಕೆ :ಸಂಸದೆಯಿಂದ ಸ್ಪೀಕರ್​ಗೆ ದೂರು

ನವ ದೆಹಲಿ: ಅಮರಾವತಿಯ ಸ್ವತಂತ್ರ ಸಂಸದೆ ನವನೀತ್​ ಕೌರ್​ ರಾಣಾ ಅವರು ಶಿವಸೇನೆಯ ಸಂಸದನ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ನಾನು ಕೆಳಮನೆಯಲ್ಲಿ ಮಹಾರಾಷ್ಟ್ರ ಸರ್ಕಾರ ವಿರುದ್ಧ ಮಾತನಾಡಿದ್ದಕ್ಕಾಗಿ ಶಿವಸೇನೆಯ ಸಂಸದ ಅರವಿಂದ್ ಸಾವಂತ್ ನನಗೆ ಲೋಕಸಭೆಯ ಮೊಗಸಾಲೆಯಲ್ಲಿ ಬೆದರಿಕೆ ಹಾಕಿದ್ದಾರೆ. ಅದಾದ ಬಳಿಕ ಶಿವಸೇನೆ ಪಕ್ಷದ ಲೆಟರ್​ಹೆಡ್​ ಇರುವ ಪತ್ರದ ಮೂಲಕ ಮತ್ತು ಫೋನ್​ … Continued